ಉಗ್ರದಾಳಿಯಲ್ಲಿ ಬದುಕುಳಿದ ಮೈಸೂರಿನ ಯೋಧ ಹೇಳಿದ್ದೇನು ಗೊತ್ತೇ?

Source: sonews | By Staff Correspondent | Published on 15th February 2019, 6:23 PM | National News | Don't Miss |

ಶ್ರೀನಗರ: ಸಾವು ಯಾರಿಗೂ ಸಹ ಈ  ರೀತಿ ಬರಬಾರದು. ಯಾವ ದೇವರು ನಮ್ಮನ್ನು ಕಾಪಾಡಿದನೋ ಗೊತ್ತಿಲ್ಲ ಎಂದು ಪುಲ್ವಾಮದಲ್ಲಿ ಉಗ್ರ ದಾಳಿಯ ವೇಳೆ ಸ್ಥಳದಲ್ಲಿದ್ದ ಯೋಧ ಮೈಸೂರಿನ ಸಾಲಿಗ್ರಾಮದ ನಿವಾಸಿ ಗೋಪಾಲ್  ತಿಳಿಸಿದ್ದಾರೆ

ಖಾಸಗಿ ಚಾನಲ್ ಗೆ ದೂರವಾಣಿ ಮೂಲಕ ಮಾಹಿತಿ ನೀಡಿರುವ ಅವರು  ಉಗ್ರರ ದಾಳಿ ನಡೆಯುವಾಗ ನಾನು  20 ಅಡಿ ದೂರದಲ್ಲಿ ಇದ್ದೆ.  ನಾವು  ಮಧ್ಯಾಹ್ನ  1:30ಕ್ಕೆ  ಊಟ , ನೀರು ಇಲ್ಲದೆ ಹೊರಟಿದ್ದೆವು. 20 ನಿಮಿಷಗಳಲ್ಲಿ ದುಷ್ಕೃತ್ಯ  ನಡೆದು ಹೋಯಿತು.  ಜನತೆಗೆ ಏನು ಆಗಿಲ್ಲ. ಅದು ಹೆಮ್ಮೆಯ ವಿಷಯ. ಉಗ್ರರ ಪೈಶಾಚಿಕ ಕೃತ್ಯಕ್ಕೆ ಪ್ರತಿಕಾರ ತೀರಿಸುತ್ತೇವೆ  ಎಂದು  ಹೇಳಿದರು.

ಉಗ್ರರ ದಾಳಿಯಲ್ಲಿ  ಮಂಡ್ಯದ ಯೋಧ ಎಚ್.ಗುರು ಸೇರಿದಂತೆ 44 ಮಂದಿ ಹುತಾತ್ಮರಾಗಿದ್ದಾರೆ. ಗೋಪಾಲ್ ಅಪಾಯದಿಂದ ಪಾರಾಗಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...