ಶಿವಮೊಗ್ಗ: ಕರೀಮಾ ಅಂಬ್ರೀನ್‍ಗೆ ಡಾಕ್ಟರೇಟ್ ಪದವಿ

Source: SO News | By Laxmi Tanaya | Published on 25th November 2023, 7:19 AM | State News | Don't Miss |

ಶಿವಮೊಗ್ಗ :  ಕರೀಮಾ ಅಂಬ್ರೀನ್ ಕೋಂ ಮೊಹಮ್ಮದ್ ಖಿಜ್ಹರ್ ಇಕ್ಬಾಲ್  ಇವರು ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ವಿಶೇಷ ಸಂಶೋಧನೆ ನಡೆಸಿ "ಜಿನೋಟಾಕ್ಸೀಸಿಟಿ ಅಂಡ್ ಬಯೋಕೆಮಿಕಲ್ ಸ್ಟಡೀಸ್ ಇನ್ ಸೈಪ್ರಿನಸ್ ಕಾರ್ಪಿಯೋ (ಎಲ್) ಡ್ಯೂ ಟು ಕ್ಲೋರ್ಪೈರಿಫೋಸ್ ಟ್ರೀಟ್‍ಮೆಂಟ್" ಎಂಬ ವಿಷಯದ ಮೇಲೆ ಮಂಡಿಸಿದ್ದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

 ಇವರಿಗೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿಯ ಪ್ರಾಣಿಶಾಸ್ತ್ರ ವಿಭಾಗದ ಪ್ರೊಫೆಸರ್  ಡಾ|| ಎಂ. ವೆಂಕಟೇಶ್ವರಲು ಮಾರ್ಗದರ್ಶನ ಮಾಡಿರುತ್ತಾರೆ. 

 ಚಿಕ್ಕಮಗಳೂರು ಜಿಲ್ಲೆ ತರಿಕೆರೆಯವರಾದ ಇವರು ಎಸ್.ಮೊಹಮ್ಮದ್ ಮುಕ್ತರ್ ಹುಸೇನ್ ಹಾಗೂ ಶ್ರೀಮತಿ ಮುಮ್ತಾಜ್ ಬೇಗಂ ದಂಪತಿಗಳ ಪುತ್ರಿ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...