ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ಯಾಚನೆ ನಡೆಸಿದರು.
ಮಾರುಕಟ್ಟೆಯಲ್ಲಿ ಮೀನುಗಾರ ಮಹಿಳೆಯರನ್ನ ಭೇಟಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರ ನಿಮ್ಮೊಂದಿಗೆ ಇದ್ದು ಎಲ್ಲಾ ಸಂಕಷ್ಟಗಳನ್ನು ಬಗೆಹರಿಸುವ ಭರವಸೆ ನೀಡಿದರು.