ದುಬೈ ನೀರುಗಾಲುವೆಯನ್ನು ಈಜಿದ ಮೊದಲ ಸೌದಿ ಮಹಿಳೆ ಡಾ.ಮರ್ಯಮ್

Source: S O News service | By Staff Correspondent | Published on 13th March 2017, 12:12 AM | Gulf News | Special Report | Don't Miss |

ದುಬೈ: ವೃತ್ತಿಯಲ್ಲಿ ದಂತೆ ವೈದ್ಯೆಯಾಗಿರುವ ಸೌದಿ ಅರೇಬಿಯಾದ ಡಾ.ಮರ್ಯಮ್ ಸಲಾಹ್ ಬಿನ್‌ಲಾಡೆನ್ ದುಬೈ ಕ್ರೀಕ್ ಮತ್ತು ನೀರುಗಾಲುವೆ( ವಾಟರ್ ಕ್ಯಾನಲ್ ) ಯನ್ನು ಯಶಸ್ವಿಯಾಗಿ ಈಜುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

 24 ಕಿ.ಮೀ ದೂರದ ದುಬೈ ಕ್ರೀಕ್ ಮತ್ತು ನೀರುಗಾಲುವೆಯನ್ನು 9 ಗಂಟೆ ಮತ್ತು 10 ನಿಮಿಷಗಳಲ್ಲಿ ಈಜಿ ದಡ ಸೇರುವ ಮೂಲಕ ಈ ಸಾಧನೆ ಮಾಡಿದ ಸೌದಿ ಅರೇಬಿಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  ಶುಕ್ರವಾರ ನಸುಕಿನಲ್ಲಿ ಬೆಳಗ್ಗೆ 5 ಗಂಟೆಗೆ ಮರ್ಯಮ್‌ಅವರು ಅಲ್ ಸಿಂದಾಘದಲ್ಲಿ ದುಬೈ ಕ್ರೀಕ್‌ನಿಂದ ಈಜು ಆರಂಭಿಸಿದ್ದರು. ಭಾರೀ ಪ್ರವಾಹದ ವಿರುದ್ಧ ಈಜುತ್ತಾ ಮಧ್ಯಾಹ್ನ 2:10ಕ್ಕೆ ಪೋರ್ ಸೀಸನ್ಸ್ ಹೊಟೇಲ್ ಪಕ್ಕದ ಅಲ್ ಗುಬಾಯಿಬಾದಲ್ಲಿ ನೀರಿನಿಂದ ಹೊರಬಂದರು. ಇಂಗ್ಲೆಂಡ್‌ನಲ್ಲಿ ಜನಿಸಿ, ಜೆದ್ದಾದಲ್ಲಿ ಬೆಳೆದ ದಂತವೈದ್ಯೆ ಮರ್ಯಮ್ ಅವರು 2016ರಲ್ಲಿ ಲಂಡನ್‌ನಲ್ಲಿ ಥೇಮ್ಸ್ ನದಿಯನ್ನು( 162 ಕಿ.ಮಿ) ಈಜಿ ದಾಖಲೆ ಬರೆದಿದ್ದರು

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...