ಕಾರವಾರ: ಕರ್ನಾಟಕರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಪ್ರಯುಕ್ತ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪ-ಪ್ರಾದೇಶಿಕ ವಿಜ್ಞಾನಕೇಂದ್ರದಲ್ಲಿ ಇತ್ತೀಚಿಗೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಾಯಕ ಭೌತಶಾಸ್ತ್ರ ಪ್ರಾಧ್ಯಾಪಕ ಪ್ರಕಾಶ ಅಣ್ವೇಕರ್ ಹಾಗೂ ಸೇಂಟ್ ಜೊಸೆಫ್ ಪದವಿಪೂರ್ವ ಕಾಲೇಜಿನ ಸಹಾಯಕ ಭೌತಶಾಸ್ತ್ರ ಪ್ರಾಧ್ಯಾಪಕ ಸಂಜಯ ಸೂರ್ಯ ಭಟ್ ಅವರು ಆಗಮಿಸಿ, ಭಾಷಣ ಮಾಡುವ ಕಲೆ ಹಾಗೂ ಕಾರ್ಯಕ್ರಮವನ್ನು ಉದ್ದೇಶಿಸಿ ವಿದ್ಯಾರ್ಥಿಗಳಿಗೆ ಕೆಲವು ಹಿತನುಡಿಗಳನ್ನು ಹೇಳಿದರು.
ಅತಿಥಿಗಳಾಗಿ ಬಾಡ ಶಿವಾಜಿ ಪ್ರೌಢಶಾಲೆಯ ನಿವೃತ್ತ ವಿಜ್ಞಾನ ಶಿಕ್ಷಕ ದೇವಿದಾಸ ಸಾವಂತ ಆಗಮಿಸಿದ್ದರು. ವಿಜೇತರಾದ ವಿದ್ಯಾರ್ಥಿಗಳಿಗೆ ಫೆ.28ರಂದು ನಡೆಯುವ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಈ ಸ್ಪರ್ಧೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಒಟ್ಟು ಸೇರಿ 45 ಜನರು ಹಾಜರಿದ್ದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!