ಬೆಳೆ ಹಾನಿ ಪರಿಹಾರಕ್ಕೆ ರೈತ ಸಲಹಾ ಕೇಂದ್ರ ಸ್ಥಾಪನೆ  :ಜಿಲ್ಲಾಧಿಕಾರಿ 

Source: SOnews | By Staff Correspondent | Published on 10th May 2024, 2:24 PM | Coastal News |

ಕಾರವಾರ: ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲಿಸುವ ಕುರಿತು ಹಾಗೂ ಅನುದಾನ ಜಮಾ ಆಗದೇ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್‌ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ.

 ಸಂಬಂದಿಸಿದ ತಹಶೀಲ್ದಾರ ಕಚೇರಿಯನ್ನು ಈ ಕೆಳಗಿನ ದೂರವಾಣಿಗಳಲ್ಲಿ ಕಚೇರಿ ಸಮಯದಲ್ಲಿ  ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೇ ಎ0ದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ. 

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 

 

1 ಕಾರವಾರ 08382-223350

2 ಅಂಕೋಲಾ  08388-230243

3 ಕುಮಟಾ 08386-222054

4 ಭಟ್ಕಳ 08385-226422

5 ಶಿರಸಿ 08384-226383

6 ಸಿದ್ದಾಪುರ  08389-230127

7 ಯಲ್ಲಾಪುರ 9902571927

8 ಮುಂಡಗೋಡ 08301-222122

9 ಹಳಿಯಾಳ 08284-220134

10 ಜೋಯಡಾ 08284-282723

11 ದಾಂಡೇಲಿ 08284-295959

Read These Next

ಅಕ್ರಮ ಗಣಿಗಾರಿಕೆ; ಬಂಧಿತ ರೌಡಿಶೀಟ‌ರ್ ಬಿಡುಗಡೆ ಮಾಡಲು ಪೊಲೀಸರಿಗೆ ಬೆದರಿಕೆ; ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...