ಅಬಕಾರಿ ದಾಳಿ: ಅಕ್ರಮ ಮದ್ಯ ವಶ

Source: SO News | By Laxmi Tanaya | Published on 20th January 2022, 10:24 PM | State News | Don't Miss |

ಶಿವಮೊಗ್ಗ : ತೀರ್ಥಹಳ್ಳಿಯ ಇಂದಿರಾನಗರ, ತಾಲೂಕಿನ ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ಅಬಕಾರಿ ಇಲಾಖೆಯ ಆಯುಕ್ತರು ಹಾಗೂ ಸಿಬ್ಬಂದಿಗಳು  ದಾಳಿ ನಡೆಸಿ ಅಂದಾಜು 1.50 ಲಕ್ಷ ಮೌಲ್ಯದ 145.980 ಲೀಟರ್ ಮಧ್ಯ ಮತ್ತು 5.940 ಲೀ. ಬಿಯರ್ ಹಾಗೂ ಒಂದು ಆಟೋರಿಕ್ಷಾವನ್ನು ವಶಪಡಿಸಿಕೊಂಡು 03 ಪ್ರಕರಣಗಳನ್ನು ದಾಖಲಿಸಿದ್ದಾರೆ

ಘಟನೆಯಲ್ಲಿ ನಾಗರಾಜ್ ಬಿನ್ ಮಂಜಪ್ಪ ಮತ್ತು ರವಿ ಬಿನ್ ಹಾಗನಾಥ ಶೆಟ್ಟಿ ಎಂಬುವವರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತ ಡಾ|| ಬಾಲಕೃಷ್ಣ ಸಿ.ಹೆಚ್. ಅವರ ನಿರ್ದೇಶನದಲ್ಲಿ ಅಬಕಾರಿ ನಿರೀಕ್ಷಕ ಹಾಲಾ ನಾಯ್ಕ ಮತ್ತು ಉಪ ನಿರೀಕ್ಷಕ ಜಾನ್ ಪಿ.ಜೆ, ಸಿಬ್ಬಂದಿಗಳಾದ ರಂಜನ್, ನಾಗರಾಜ್, ವಾಹನ ಚಾಲಕ ಅರ್ಜುನ್ ಭಾಗವಹಿಸಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...