ಶಿವಮೊಗ್ಗದ ಕೃಶರನಲ್ಲಿ ‌ಸ್ಪೋಟ. ಜಿಲೆಟಿನ್ ತುಂಬಿದ ಲಾರಿ ಸ್ಪೋಟ ಐದಕ್ಕು ಹೆಚ್ಚು ಕಾರ್ಮಿಕರ ಸಾವು

Source: SO News | By Laxmi Tanaya | Published on 22nd January 2021, 12:27 AM | State News |

ಶಿವಮೊಗ್ಗ : ತಾಲೂಕಿನ‌ ಹುಣಸೋಡು ಬಳಿ  ಜಿಲೆಟಿನ್ ತುಂಬಿದ ಲಾರಿ ಸ್ಪೋಟಗೊಂಡ ಪರಿಣಾಮ‌ ಐದಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಶಿವಮೊಗ್ಗ ಎಸ್ಪಿ ಸೇರಿದಂತೆ ಹಲವರು ದೌಡಾಯಿಸಿದ್ದಾರೆ. ಈ ಸ್ಪೋಟದ ಸದ್ದಿಗೆ ಶಿವಮೊಗ್ಗ ಹಾಗೂ ಇತರೆ ಭಾಗದಲ್ಲಿ ಬಾರೀ ಶಬ್ದ ಕೇಳಿ ಬಂದಿರುವ ಸಾಧ್ಯತೆ ಇದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...