ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಆಕಸ್ಮಿಕ: ತಪ್ಪಿದ ಅನಾಹುತ

Source: S.O. News Service | By MV Bhatkal | Published on 7th March 2021, 7:26 PM | Coastal News | Don't Miss |

ಉಡುಪಿ: ಶಾರ್ಟ್ ಸರ್ಕೀಟ್​ನಿಂದಾಗಿ ಪೇಜಾವರ ಮಠದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಉಡುಪಿಯ ರಥಬೀದಿಯಲ್ಲಿರುವ ಮಠದ ಎಸಿ (ಏರ್ ಕಂಡಿಷನ್)ಯಲ್ಲಿ ಬೆಂಕಿ ಕಂಡುಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿ ಕೆನ್ನಾಲಿಗೆಗೆ ಮೂರು ಅಂಗಡಿಗಳಿಗೂ ಭಸ್ಮ
ಇನ್ನು ಇಂದು (ಮಾರ್ಚ್​ 7) ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನಿಲಾದ್ರಿ ನಗರದಲ್ಲಿ ಆಕಸ್ಮಿಕ ಬೆಂಕಿಗೆ ಸೋಫಾ ಅಂಗಡಿಗಳು ಹೊತ್ತಿ ಉರಿದಿವೆ. ಶೆಟರ್ ವೆಲ್ಡಿಂಗ್ ಮಾಡುವಾಗ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, 3 ಅಂಗಡಿಗಳಿಗೆ ಬೆಂಕಿ ಆವರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆ, ಸೋಪಾ ಮತ್ತು ಚೇರ್​ಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಹರಸಾಹಸದಿಂದ ಬೆಂಕಿ ನಂದಿಸಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...