ಭಟ್ಕಳ: ಕಳೆದ ಎರಡು ದಿನಗಳಿಂದ ಭಾರಿ ಮಳೆಯ ಸಂದರ್ಭದಲ್ಲಿ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಬಿದ್ದು ದೋಣಿಯ ಸಮೇತ ನೀರುಪಾಲಾಗಿರುವ ಘಟನೆ ತಾಲೂಕಿನ ಬೆಳಕೆಯಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ ಗೋಯ್ದ ಮೊಗೇರ (65) ಎಂದು ಗುರುತಿಸಲಾಗಿದೆ. ಇವರು ರವಿವಾರ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದರು. ಸೋಮವಾರ ಬೆಳಿಗ್ಗೆ ಮೃತ ದೇಹವು ಹಡೀನ್ ಕಡಲ ತೀರದಲ್ಲಿ ಪತ್ತೆಯಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...