ಭಟ್ಕಳ ಅರಬ್ಬಿ ಸಮುದ್ರದಲ್ಲಿ ಉರುಳಿಬಿದ್ದ ಬೋಟ್; ನಾಲ್ವರು ಮೀನುಗಾರರು ಸುರಕ್ಷಿತ

Source: sonews | By Staff Correspondent | Published on 1st October 2017, 7:38 PM | Coastal News | State News | Incidents | Don't Miss |

ಭಟ್ಕಳ: ಇಲ್ಲಿನ ತೆಂಗಿನ ಗುಂಡಿ ಸಮುದ್ರ ತೀರ ಬಳಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟು ಪಲ್ಟಿಯಾಗಿದ್ದು ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ. ಬೋಟ್ ನಲ್ಲಿದ್ದ ನಾಲ್ವರು ಮೀನುಗಾರರು ಬೇರೊಂದು ಬೋಟ್ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ.

ದುರ್ಗಾಪರಮೇಶ್ವರಿ ಬೋಟ್ ರವಿವಾರ ಬೆಳಿಗ್ಗೆ ಮೀನುಗಾರಿಕೆಗೆಂದು ತೆಂಗಿನಗುಂಡಿ ಬಂದರ್ ನಿಂದ ತೆರಳಿದ್ದು ಮಧ್ಯಾಹ್ನ ೨ಗಂಟೆ ವೇಳೆಗೆ ಮೀನುಗಾರಿಕೆ ಪೂರ್ಣಗೊಳಿಸಿ ಮರಳಿ ಬರುವಾಗ ಸಮುದ್ರ ತೀರದ ಬಳಿಯೇ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಕೂಡಲೆ ಬಂದರ್ ನಲ್ಲಿದ್ದ ಇತರ ಮೀನುಗಾರರು ದೋಣಿಯ ಸಹಾಯದಿಂದ ಮುಳುಗುತ್ತಿರುವ ದೋಣಿಯ ಬಳಿಗೆ ಧಾವಿಸಿದ್ದು ಬೋಟಿನಲ್ಲಿದ್ದ  ಮಂಜಪ್ಪ ಬೈರೋ ಮೊಗೇರ್, ಕೇಶವ್ ಮೊಗೇರ್, ಉಮೇಶ್ ದೇವಾಡಿಗ, ಮತ್ತು ಪರಮೇಶ್ವರ ದೇವಾಡಿಗ ಎಂಬ ಮೀನುಗಾರರನ್ನು ಸುರಕ್ಷಿತವಾಗಿ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದರಿಂದಾಗಿ ಲಕ್ಷಾಂತರ ರೂ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...