ಅಂಕೋಲಾ:ಮುಳುಗುತ್ತಿದ್ದ ಮೀನುಗಾರಿಕಾ ಬೋಟ್ನಲ್ಲಿದ್ದ ಐವರು ಮೀನುಗಾರರನ್ನು ಇಬ್ಬರು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.
ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಕೃಷ್ಣರಾಮ ಬಾಣವಾಳೇಕರ್ ಎನ್ನುವವರಿಗೆ ಸೇರಿದ ರಾಮೇಶ್ವರ ಎಂಬ ಹೆಸರಿನ ಬೋಟ್ ಅಲೆಗಳ ರಭಸಕ್ಕೆ ಸಿಲುಕಿ ಬೆಳಂಬರ ಗ್ರಾಮದ ಬಳಿಯ ಸಮುದ್ರದಲ್ಲಿ ಮುಳುಗಡೆಯಾಗುತ್ತಿತ್ತು. ಇದರಲ್ಲಿ ಐವರು ಮೀನುಗಾರರಿದ್ದರು.
ಈ ವೇಳೆ ಸಮೀಪದಲ್ಲಿದ್ದ ಹಾರವಾಡದ ಶಾಂತದುರ್ಗಾ ಎಂಬ ಇನ್ನೊಂದು ಬೋಟ್ನ ತುಕಾರಾಮ ವಿಠ್ಠಲ ಖಾರ್ವಿ ಮತ್ತು ಸಂತೋಷ ಧಾಕು ಖಾರ್ವಿ ಅಪಾಯದಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿದ್ದಾರೆ.
Read These Next
ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್
ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...
ಕಾರವಾರ: ಗೊಂದಲಕ್ಕೆ ಒಳಗಾಗಬೇಡಿ, ಯಶಸ್ವಿ ಚುನಾವಣೆ ನಡೆಸಿ :ಜಿಲ್ಲಾಧಿಕಾರಿ
ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ತರಬೇತಿಯ ಅವಧಿಯಲ್ಲಿ ತಮ್ಮಲ್ಲಿರುವ ಎಲ್ಲಾ ಗೊಂದಲಗಳನ್ನು ಬಗೆಹರಿಸಿಕೊಂಡು, ...
ಕಾರವಾರ: ಟ್ರೆಕ್ಕಿಂಗ್ ಮೂಲಕ ಮತದಾನ ಜಾಗೃತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ, ಮೇ 7ರಂದು ನಡೆಯಲಿರುವ ಹಿನ್ನಲೆ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ...
ಕಾರವಾರ: ಮತಗಟ್ಟೆ ಸಿಬ್ಬಂದಿಯ ಆರೋಗ್ಯ ಕಾಳಜಿಗೆ ಆರೋಗ್ಯ ಕಿಟ್
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 2024 ಕ್ಕೆ ಸಂಬಂಧಿಸದಂತೆ ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಮತದಾನ ದಿನದಂದು ಮತಗಟ್ಟೆಗಳಲ್ಲಿ ...
ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...