ಭಟ್ಕಳ:ತಾಲೂಕಿನ ರಂಗಿಕಟ್ಟೆ ವಜೇಶ್ವರಿ ಟವರ್ನಲ್ಲಿ ನೂತನವಾಗಿ ಆರಂಭಿಸಲಾದ ಶ್ರೀ ವರದ ಸೌಹಾರ್ದ ಕ್ರೆಡಿಟ್ ಸಹಕಾರಿ ನಿಯಮಿತ, ಭಟ್ಕಳ ಅನ್ನು ಮಾಜಿ ಶಾಸಕ ಮಂಕಾಳು ವೈದ್ಯ ಉದ್ಘಾಟಿಸಿದರು.
ನ೦ತರ ಮಾತನಾಡಿದ ಅವರು, ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿವೆ.ಸಹಕಾರಿ ಸಂಘಗಳಿಂದ ಉದ್ಯೋಗ ಉದ್ಯಮಗಳು ಸೃಷ್ಟಿಯಾಗುತ್ತವೆ.ಸಾಮಾನ್ಯ ಜನರೂ ತಮ್ಮ ಕೆಲಸ ಸಹಕಾರಿ ಕಾರ್ಯಗಳಿಗಾಗಿ ಸ೦ಘಗಳನ್ನು ಅವ ಲ೦ಬಿಸಿಕೊ೦ಡಿದ್ದು,ಇಲ್ಲಿಯವರೆಗೆ ಗ್ರಾಹಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.ಇಲ್ಲಿನ ಸಹಕಾರಿ ಸಂಘಗಳ ಸದಸ್ಯರು ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡುತ್ತಿರುವುದರಿಂದಲೇ ಸಹಕಾರಿ ಸಂಘಗಳು ಬೆಳೆಯುತ್ತಿವೆ.ಎಂದರು
ಮಾಜಿ ಶಾಸಕ ಜೆ.ಡಿ.ನಾಯ್ಕ ಮಾತ ನಾಡಿ,ರಾಷ್ಟ್ರೀಯ ಬ್ಯಾಂಕುಗಳಿಗೆ ಹೋಲಿಸಿದರೆ ಸಹಕಾರಿ ಸಂಘಗಳಲ್ಲಿ ಸಾಲ ಸೌಲಭ್ಯಗಳು ಸಿಗುತ್ತವೆ.
ಸುಲಭವಾಗಿ ಸಾಲಗಾರರು ನಿಗದಿತ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡುವುದರಿಂದ ಸಹಕಾರಿ ಸಂಘಗಳ ಬೆಳವಣಿಗೆ ಸಾಧ್ಯ ಎಂದರು. ಸಹಕಾರಿ ಧುರೀಣ ಡಿ.ಬಿ.ನಾಯ್ಕ, ಪಡೆದ ಸಾಲವನ್ನು ಅದೇ ಉದ್ದೇಶಕ್ಕೆ ಬಳಸಿಕೊ೦ಡರ ಸಮಸ್ಯೆ ಇರಲಾರದು. ಗ್ರಾಹಕರು ಹಾಗೂ ಸಹಕಾರಿ
ಒಬ್ಬರಿಗೊಬ್ಬರು ಸಹಕಾರ ನೀಡಿ ಮುಂದುವರೆದರೆ ಇಬ್ಬರಿಗೂ ಒಳಿತಾಗುತ್ತದೆ ಎಂದು ವಿವರಿಸಿದರು.ಭಟ್ಕಳ ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಎಮ್. ಆರ್.ನಾಯ್ಕ, ಸದಸ್ಯರಿಂದ ಸದಸ್ಯರಿಗಾಗಿ, ಸದಸ್ಯರೇ ಮಾಡಿಕೊ೦ಡ ಹಣಕಾಸು
ಸಸ್ಥೆಯ ಸಹಕಾರಿ ಸಂಘವಾಗಿದ್ದು, ಸಹಕಾರಿಯ ಒಳಿತಿಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವ೦ತೆ ಸಲಹೆ ನೀಡಿದರು. ಭಟ್ಕಳ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಈರಪ್ಪ ಗರ್ಡೀಕರ, ಶ್ರೀ ವರದ ಸೌಹಾರ್ದ ಕೆಡಿಟ್ ಸಹಕಾರಿಯ ಅಧ್ಯಕ್ಷ ಮಹೇಶ ನಾಯ್ಕ ಉಪಸ್ಥಿತರಿದ್ದರು. ವಿಠಲ್ ನಾಯ್ಕ ಎಲ್ಲರನ್ನೂ ಸ್ವಾಗತಿಸಿ ವಂದಿಸಿದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!