ನವದೆಹಲಿ: ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.
ನಾನು ಗಂಗೂಲಿ ಅವರ ದೊಡ್ಡ ಅಭಿಮಾನಿ. ಬಿಸಿಸಿಐ ಅಧ್ಯಕ್ಷ ರಾಗಿರುವ ಸೌರವ್ ವಿಶಾಲ ಮನೋಭಾವ ಹೊಂದಿದ್ದು, ಐಸಿಸಿ ಮುಖ್ಯಸ್ಥನ ಹುದ್ದೆಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬಲ್ಲರು ಎಂದು ಮೆರಿಲ್ ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಧ್ಯಕ್ಷರಾಗಿರುವ ಸಂಗಕ್ಕಾರ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಕ್ರಿಕೆಟ್ ಆಟಗಾರರ ಮಧ್ಯೆ ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯ ಗಂಗೂಲಿ ಅವರಲ್ಲಿದೆ. ಬಿಸಿಸಿಐ ಅಧ್ಯಕ್ಷರಾಗುವ ಮುಂಚಿತವಾಗಿಯೇ ಅವರಲ್ಲಿ ಈ ಗುಣವನ್ನು ನಾನು ನೋಡಿದ್ದೆ. ಐಸಿಸಿಯಂತಹ ಮಹತ್ವದ ಹುದ್ದೆಗೆ ಇಂತಹ ಗುಣ ಅತ್ಯಗತ್ಯ ಎಂದು ಸಂಗಕ್ಕಾರ ಹೇಳಿದ್ದಾರೆ.
ಐಸಿಸಿ ಮುಖ್ಯಸ್ಥರಾಗಿದ್ದ ಶಶಾಂಕ್ ಮನೋಹರ್ ಈ ತಿಂಗಳ ಆರಂಭದಲ್ಲಿ ಹುದ್ದೆ ತೊರೆದಿದ್ದು, ಮುಂದಿನ ಮುಖ್ಯಸ್ಥರ ಚುನಾವಣೆ ನಡೆಯುವವರೆಗೂ ಉಪ ಮುಖ್ಯಸ್ಥರಾಗಿದ್ದ ಇಮ್ರಾನ್ ಖ್ವಾಜಾ ಹಂಗಾಮಿ ಮುಖ್ಯಸ್ಥನ ಸ್ಥಾನದಲ್ಲಿದ್ದಾರೆ.
ಈ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ದೇಶಕ ಗ್ರೇಮ್ ಸ್ಮಿತ್ ಕೂಡಾ ಗಂಗೂಲಿಯನ್ನು ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸೂಕ್ತ ಎಂದಿದ್ದರು.ಈ ಕುರಿತಂತೆ ಇತ್ತೀಚಿಗೆ ಪ್ರತಿಕ್ರಿಯಿಸಿದ್ದ ಗಂಗೂಲಿ, ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸ್ಪರ್ಧಿಸಲು ಆತುರ ವಿಲ್ಲ ಎಂದಿದ್ದರು
Read These Next
ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು ಗಳಿಸಿದ ಕರ್ನಾಟಕ.
ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...
ವಿವಿ ಫುಟ್ಬಾಲ್ ತಂಡಕ್ಕೆ ಇಬ್ಬರು ಅಂಜುಮನ್ ವಿದ್ಯಾರ್ಥಿಗಳು ಆಯ್ಕೆ.
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಫುಟ್ಬಾಲ್ ತಂಡಕ್ಕೆ ಯೂನಿವರ್ಸಿಟಿ ಬ್ಲೂ ಆಟಗಾರರಾಗಿ ಭಟ್ಕಳದ ಅಂಜುಮನ್ ಪದವಿ ...
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್; ನೀರಜ್ ಚೋಪ್ರಾಗೆ ಐತಿಹಾಸಿಕ ಬೆಳ್ಳಿ
ಹಾಲಿ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊತ್ತ ಮೊದಲ ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...