ಭಟ್ಕಳ:ಕರೋನಾ ಎರಡನೆಯ ಪ್ರಾರಂಭವಾದಾಗಿನಿಂದ ಭಟ್ಕಳದಲ್ಲಿ 'ಆರೋಗ್ಯ ಭಾರತಿ ಭಟ್ಕಳ, ಸಮಿತಿಯ ವೈದ್ಯರ ತಂಡ ಅಂತರ್ಜಾಲ ಸಂಪರ್ಕದ ಮೂಲಕ ಭಟ್ಕಳದ ನಾಗರಿಕರೊಂದಿಗೆ ಪರಿಣಾಮಕಾರಿಯಾಗಿ ಕರೋನ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಸಂದೇಹಗಳನ್ನು ದೂರವಾಣಿ ಮೂಲಕ ಬಗೆಹರಿಸಿಕೊಂಡಿದ್ದಾರೆ. ಆರೋಗ್ಯ ಭಾರತಿ ಮತ್ತು ಕರೋನ ನಿರ್ವಹಣ ಭಟ್ಕಳ್, ತಂಡದ ಸದಸ್ಯರು ಜಂಟಿಯಾಗಿ ಎರಡನೆಯ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೆ ಒಳಗಾದವರಿಗೆ ಅವಶ್ಯವಿದ್ದ ವರಿಗೆ ಔಷಧಿ ಆಹಾರ ಪೂರೈಸುವ ಕೆಲಸವು ನಿಭಾಯಿಸಿದ್ದು, ಕರೋನ ಆತಂಕಕ್ಕೆ ಒಳಗಾದವರಿಗೆ ಸಾಂತ್ವನ ನೀಡುವ, ಲಸಿಕೆ ಮತ್ತು ಕರೋನಾ ಚಿಕಿತ್ಸೆಗೆ ಪೂರಕವಾದ ಮಾಹಿತಿಗಳನ್ನು ಒದಗಿಸುವ ಕಾರ್ಯ ಕಳೆದ ಒಂದು ತಿಂಗಳಿಂದ ನಿರ್ವಹಿಸಿದೆ.
ಇದರೊಂದಿಗೆ ಲಾಕ್ಡೌನ್ ಪರಿಣಾಮವಾಗಿ ಪರಿವಾರ ನಿರ್ವಹಣೆ ಮಾಡುವುದಕ್ಕೆ ಹೆಣಗಾಡುತ್ತಿರುವ ಶ್ರಮಿಕ ವರ್ಗದ ಕೆಲವು ಪರಿವಾರವನ್ನು ಗುರುತಿಸಿ ಡಾಕ್ಟರ್ I R ಬಟ್, ಡಾಕ್ಟರ್ ವಿಶ್ವನಾಥ್ ನಾಯಕ್, ಡಾಕ್ಟರ್ ಸುನಿಲ್ ಜತಿನ್, ಡಾಕ್ಟರ್ ವಾದಿರಾಜ್ ಭಟ್, ಹಾಗೂ ತಿಲಕ ರಾವ್, ಅವರು ತಾಲೂಕಿನ ಫಲಾನುಭವಿಗಳಿಗೆ ಆರೋಗ್ಯ ಭಾರತಿ ಹೆಸರಲ್ಲಿ ದಿನಸಿ ಕಿಟ್ಟ ವಿತರಿಸಿದರು. ದಿನಸಿ ಕಿಟ್ಟ ತಯಾರಿಸಿ ವಿತರಿಸಲು ಶಿರಾಲಿಯ ಶ್ರೀವಲ್ಲಿ ಸೂಪರ್ ಮಾರ್ಕೆಟ್ ನ ನಾಗರಾಜ್ ದೇವಾಡಿಗ ಅವರು ಸಹಕರಿಸಿದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!