ಉಡುಪಿಯಲ್ಲಿ ಬಾರೀ ವರ್ಷಧಾರೆ. ಹಲವಾರು ಮನೆಗಳಿಗೆ ನುಗ್ಗಿದ ನೀರು. ಜನಜೀವನ ಅಸ್ತವ್ಯಸ್ತ.

Source: SO News | By Laxmi Tanaya | Published on 20th September 2020, 8:37 AM | Coastal News | Don't Miss |

ಉಡುಪಿ : ಜಿಲ್ಲೆಯಾದ್ಯಂತ  ಸತತ 24 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ನದಿ ಪಾತ್ರದ ಹಲವು ಮನೆಗಳಿಗೆ ನೆರೆ ನೀರು ನುಗ್ಗಿದೆ.

ನದಿ ಪ್ರದೇಶದ  ಅಲೆವೂರು, ಕೆಮ್ತೂರು, ಉದ್ಯಾವರ, ಬೊಳ್ಜೆ, ಕಲ್ಸಂಕ, ನಿಟ್ಟೂರು, ಬಲೈಪಾದೆ, ಬನ್ನಂಜೆ, ಕಲ್ಮಾಡಿಯ ಸಹಿತ ಅನೇಕ ಮನೆಗಳಿಗೆ ನೆರೆ ನೀರು ತುಂಬಿದೆ. ಅಲೆವೂರಿನ ಪೆರುಪಾದೆ ಎಂಬಲ್ಲಿ ಮನೆಯೊಂದಕ್ಕೆ ನೀರು ನುಗ್ಗಿದ್ದರಿಂದ ಕೆಲ ಕುಟುಂಬದವರು  ರಕ್ಷಣೆ ಮಾಡಲು ಸ್ಥಳೀಯರಲ್ಲಿ ವಿನಂತಿ  ಮಾಡಿದ್ದರು.‌ಹೀಗಾಗಿ ನೂರಾರು ಜನರನ್ನ ಸ್ಥಳಾಂತರ ಮಾಡಲಾಗಿದೆ.

ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ನಡೆಸಲಾಗಿದೆ.

ನಿಟ್ಟೂರು, ಅಡ್ಕದಕಟ್ಟೆ ತಡ ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದ್ದವು. ಸ್ಥಳೀಯ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ತಮ್ಮ ತಂಡದೊಂದಿಗೆ ರಕ್ಷಣಾ ಕಾರ್ಯದಲ್ಲಿ ಮಾಡಿದರು.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...