ಭಟ್ಕಳದಲ್ಲಿ ಭಾರಿ ಮಳೆ ಬಿರುಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗೆ

Source: sonews | By Staff Correspondent | Published on 4th August 2020, 7:31 PM | Coastal News | Don't Miss |

ಭಟ್ಕಳ: ಭಟ್ಕಳದಲ್ಲಿ ಮಂಗಳವಾರ ಭಾರಿ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. 

ಇಂದಿನ ಮಳೆ ಬಿರುಗಾಳಿಗೆ ನಾಲ್ಕೈದು ಬೃಹತ್ ಮರಗಳು ಧರೆಗೆ ಉರುಳಿದ್ದು ವಿದ್ಯುತ್ ದೀಪ, ಟ್ರಾನ್ಸಫಾರಂಗಳು ಕೂಡ ಹಾನಿಯಾಗಿವೆ. 

ಈ ಕುರಿತು ಹೆಸ್ಕಾಂ ಇಲಾಖೆಯ ಸಹಾಯಕ ಇಂಜಿನೀಯರ್ ಮಂಜುನಾಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಒಟ್ಟು 2 ಟ್ರಾನ್ಸಫಾರಮರ್ಸ್ ಮತ್ತು 16 ವಿದ್ಯುತ್ ಕಂಬಗಳು ಹಾನಿಯಾಗಿದ್ದು ಒಟ್ಟು ಅಂದಾಜು ರೂ.5.1 ಲಕ್ಷ ಹಾನಿ ಸಂಭವಿಸಿದೆ ಎಂದಿದ್ದಾರೆ.  

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...