ಮೋಟಾರ್ ಸೈಕಲ್ ಜಾಥಕ್ಕೆ ಅಪರ ಜಿಲ್ಲಾಧಿಕಾರಿಗಳಿಂದ ಚಾಲನೆ

Source: so news | Published on 18th January 2020, 11:49 PM | State News | Don't Miss |


ಶಿವಮೊಗ್ಗ:ಸಾರಿಗೆ ಇಲಾಖೆಯಿಂದ ಹಮ್ಮಿಕೊಳ್ಳಲಾದ 31ನೇ ಸಾರಿಗೆ ಸಪ್ತಾಹದ ಅಂಗವಾಗಿ ‘ಯುವ ಶಕ್ತಿಯ ಮೂಲಕ ಬದಲಾವಣೆ ತರೋಣ’ ಎಂಬ ಘೋಷಣೆಯಡಿ ಕಾಲೇಜು ವಿದ್ಯಾರ್ಥಿಗಳಿಂದ ಮೋಟರ್ ಸೈಕಲ್ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಚಾಲನೆ ನೀಡಿದರು.
ಜಾಥದಲ್ಲಿ ಪ್ರಮುಖರಾದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಪಿ. ಶೇಖರ್, ದೀಪಕ್, ಪ್ರಸಾದ್, ಕಮಲ ನೆಹರು ಕಾಲೇಜಿನ ಪ್ರಾಂಶುಪಾಲೆ ಪಾರ್ವತಮ್ಮ, ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಾಥವು ಕಸ್ತೂರಿ ಬಾ ಮಹಿಳಾ ಕಾಲೇಜಿನಿಂದ ಗೋಪಿ ಸರ್ಕಲ್, ಅಮೀರ್ ಅಹ್ಮದ್ ವೃತ್ತಿ, ವೀರಭದ್ರೇಶ್ವರ ಚಿತ್ರ ಮಂದಿರ ಮಾರ್ಗ ಮೂಲಕ ಕಾಲೇಜು ಆವರಣದಲ್ಲಿ ಸಂಪನ್ನಗೊಂಡಿತ್ತು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...