ಹುಬ್ಬಳ್ಳಿ: ನೇಣಿಗೆ ಶರಣಾದ ಮತ್ತೊಬ್ಬ ಕೃಷಿಕ

Source: so english | By Arshad Koppa | Published on 11th August 2017, 9:06 AM | State News | Guest Editorial |

ಹುಬ್ಬಳ್ಳಿ, ಆ ೧೧:  ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ. .

ನವಲಗುಂದ ತಾಲೂಕಿನ ಹಾಸಕುಸುಗಲ್ ಗ್ರಾಮದಲ್ಲಿ ರೈತರೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. 

ಅಚೀತ ಕೃಷ್ಣರೆಡ್ಡಿ ಗಿರಡ್ಡಿ (೩೬) ಎಂಬುವರೇ ಆತ್ಮಹತ್ಯೆಗೆ ಶರಣಾದ ರೈತರಾಗಿದ್ದು ಇವರು 

ಹಳ್ಳಿಕೇರಿ ಗ್ರಾಮದ ಅಚೀತ ಹಾಳಕುಸುಗಲ್ ಗ್ರಾಮದ ಶ್ಯಾನಕೋಟಿ ಅವರ ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.

ಸಹಕಾರಿ ಬ್ಯಾಂಕ್ , ಕೈಗಡ ಸೇರಿದಂತೆ ಹಲವೆಡೆ ಒಟ್ಟು ೨.೪೬ ಲಕ್ಷ ರೂ ಸಾಲ ಮಾಡಿದ್ದು ಸಾಲ ತೀರಿಸಲಾಗದ ಭಯವೇ ಆತ್ಮಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...