ಬೆಳಗಾವಿಯಲ್ಲಿ  ಅಗಸ್ಟ್ 22 ರಂದು ಬೃಹತ್ ವಿಶ್ವ ಲಿಂಗಾಯತ ಸಮೂದಾಯ ಸಮಾವೇಶ

Source: varthabhavan | By Arshad Koppa | Published on 21st August 2017, 8:30 AM | State News | Guest Editorial |

ಬೆಳಗಾವಿಯಲ್ಲಿ  ಅಗಸ್ಟ್ 22 ರಂದು ಬೃಹತ್ ವಿಶ್ವ ಲಿಂಗಾಯತ ಸಮೂದಾಯ ಸಮಾವೇಶ ಆಯೋಜನೆ ಮಾಡಲಾಗಿದ್ದು , ಸಮಾವೇಶದಲ್ಲಿ ರಾಜ್ಯದ ಪ್ರಮುಖ ಮರಾಧೀಶರು, ಸೇರಿದಂತೆ ಹಲವು ರಾಜಕೀಯ ಮುಖಂಡರು ಭಾಗಿಯಾಗಲಿದ್ದಾರೆ ಎಂದು , ಲಿಂಗಾಯತ ಸಮುದಾಯ ಮುಖಂಡ ಎಸ್ ವಿ ಪಟ್ಟಣಶೆಟ್ಟಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು , ಸಂವಿಧಾನಾತ್ಮಕ ಮಾನ್ಯತೆಗಾಗಿ ಸಮಾವೇಶ ಆಯೋಜನೆ ಮಾಡಲಾಗಿದೆ. ಯಾರೇ ಧರ್ಮ ಘೋಷಣೆ ಮಾಡುವಲ್ಲಿ ಅಡ್ಡ ಬಂದರು ಈ ಹೋರಾಟ ನಿಲ್ಲುವುದಿಲ್ಲ ಅಲ್ಲದೆ ಇದು ಸಂವಿಧಾನಾತ್ಮಕ ಮಾನ್ಯತೆಗಾಗಿ ಹೋರಾಟ ಮಾಡುವ ಸರಿಯಾದ ಸಮಯ ಹೀಗಾಗಿ ಎಲ್ಲರು ಈ ಸಮಾವೇಶದಲ್ಲಿ ಭಾಗಿ ಆಗುವಂತೆ ಮನವಿ ಮಾಡಿದ್ದಾರೆ. ಇನ್ನು ಇದೇ ವೇಳೆಯಲ್ಲಿ ಮಾತನಾಡಿದ ಎಸ್ ವಿ ಪಟ್ಟಣಶೆಟ್ಟಿ ಅವರು , ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಮತ್ತು ಪೇಜಾವರ ಶ್ರೀಗಳು ಬೇರೆ  ಧರ್ಮ ವಿಚಾರದಲ್ಲಿ ಮೂಗು ತೂರಿಸಿವದು ಸರಯಲ್ಲಿ ಎಂದಿದ್ದಾರೆ ..

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...