ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಆಯುಕ್ತರಿಂದ ಅಭಿವೃದ್ಧಿ ವಿಷಯದಲ್ಲಿ ಜಾತಿ,ಬೇದ ಭಾವ ಆರೋಪ-ಮೂವರು ಸದಸ್ಯರ ರಾಜೀನಾಮೆ

Source: so english | By Arshad Koppa | Published on 13th August 2017, 10:47 AM | State News | Guest Editorial |

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಿಂದ ಅಭಿವೃದ್ಧಿ ವಿಷಯದಲ್ಲಿ ಜಾತಿ,ಬೇದ ಭಾವ ಆರೋಪ.

3 ಕ್ಕೂ ಹೆಚ್ಚು ಪಾಲಿಕೆಯ ಸದಸ್ಯರಿಂದ ರಾಜೀನಾಮೆ.

ಪಾಲಿಕೆಯ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರಿಂದ ತಾರತಮ್ಯ ವಿರುದ್ದ ಆಕ್ರೋಶ.

ವಾರ್ಡ್ ನಂಬರ್ ೬೭ ರಜೀಯಾ ಬೆಗಂ, ವಾರ್ಡ್ ನಂಬರ್ ೪೪_ವಯಾಬ್ ಮುಲ್ಲಾ, ವಾರ್ಡ್ ನಂಬರ್ ೨೩ ಕರಿಯಪ್ಪ ಬಿಸಗಲ್ ರಾಜೀನಾಮೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ತಮಗೆ ಬೇಕಾದವರಿಗೆ ಹೆಚ್ಚು ಹೆಚ್ಚು ಅನುದಾನಕ್ಕೆ ಸಹಕಾರ.

ಮೇಲ್ಜಾತಿಯ ವರ್ಗದವರಿಗೆ ಹೆಚ್ಚು ಹೆಚ್ಚು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಅಸಮಧಾನ.

ಆಯುಕ್ತರ ತಾರತಮ್ಯಕೆ ಬೇಸತ್ತು ರಾಜೀನಾಮೆ.
ತಮ್ಮ ಶಾಸಕರಿಗೆ ರಾಜೀನಾಮೆ ಪತ್ರ ಬರೆದ ಕಾಪೋರೇಟರ್ ಸ್ .

ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಗೆ ರಾಜೀನಾಮೆ ಸಲ್ಲಿಕೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...