ಭಟ್ಕಳ: ವಿಶ್ವ ಕುರಾನ್‌ ಪಠಣ ಸ್ಪರ್ಧೆಯಲ್ಲಿ ವಿಜೇತ ಇಬ್ರಾಹಿಂಗೆ ತಂಜೀಮ್ ಮತ್ತು ಫೆಡರೇಷನ್ ಮುಖಂಡರಿಂದ ಸ್ವಾಗತ

Source: S O News | By I.G. Bhatkali | Published on 26th September 2023, 7:00 PM | Coastal News | Don't Miss |

ಭಟ್ಕಳ: ಇತ್ತೀಚಿಗೆ ಸೌದಿಅರೇಬಿಯಾದಲ್ಲಿ ನಡೆದ ವಿಶ್ವ ಕುರಾನ್ ಪಠಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಇಲ್ಲಿನ ಕಾರಗದ್ದೆ ನಿವಾಸಿ ಇಬ್ರಾಹಿಂ ಶಾಬಂದ್ರಿಗೆ ಭಟ್ಕಳ ಮಜ್ಜಿಸೇ ಇಸ್ಲಾ ವ ತಂಜೀಮ್‌ ಮತ್ತು ಭಟ್ಕಳ ಮುಸ್ಲಿಂ ಯೂಥ್ ಫೆಡರೇಶನ್ ವತಿಯಿಂದ ನೂರ್ ಮಸೀದಿ ಆವರಣದಲ್ಲಿ ಸ್ವಾಗತ ಕೋರಲಾಯಿತು. 

ಈ ಸಂದರ್ಭದಲ್ಲಿ ಕಾಝಿ ಮೌಲಾನಾ ಖಾಜಾ ಅಕ್ರೆಮಿ ಮದನಿ , ತಂಜೀಮ್‌ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುರಕೀಬ್ ಎಮ್.ಜೆ., ಭಟ್ಕಳ ಮುಸ್ಲಿಮ್ ಯೂಥ್ ಫೆಡರೇಶನ್ನಿನ ಅಧ್ಯಕ್ಷ ಅಝೀಜುರೆಹಮಾನ್ ನದ್ವಿ , ನಿವೃತ್ತ ಪ್ರಾಚಾರ್ಯ ಎ.ಎಮ್.ಮುಲ್ಲಾ ಮೊದಲಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...