ಬೆಂಗಳೂರು: ಕೋವಿಡ್ - 19 ಹಿನ್ನಲೆಯಲ್ಲಿ ಲಾಕ್ಡೌನ್ ಇರುವ ಈ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಆಸ್ಪತ್ರೆಗಳ ಆವರಣದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರೋಗ ನಿರೋಧಕ ಔಷಧಿಯನ್ನು ಸಿಂಪಡಣೆ ಮಾಡಿದರು.
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕರಮದಲ್ಲಿ ಅಗ್ನಿಶಾಮಕ ದಳದ ಎಡಿಜಿಪಿ ಸುನಿಲ್ ಅಗರ್ವಾಲ್ ಅವರು ಚಾಲನೆ ನೀಡಿದರು.