ಕುವೈತ್ ನಿಂದ ಮಂಗಳೂರಿಗೆ ಆಕ್ಸಿಜನ್ ಹೊತ್ತು ತಂದ ಐಎನ್ಎಸ್ ಕೋಲ್ಕತ್ತಾ ಯುದ್ಧ ನೌಕೆ.

Source: SO News | By Laxmi Tanaya | Published on 10th May 2021, 8:37 PM | National News |

ಮಂಗಳೂರು :  ಕುವೈತ್ ನಿಂದ ರಾಜ್ಯದ  ಮಂಗಳೂರಿಗೆ  ಆಕ್ಸಿಜನ್ ತುಂಬಿದ ನೌಕೆ ಆಗಮಿಸಿದೆ.

ನವ ಮಂಗಳೂರು ಬಂದರಿಗೆ ಇಂದು‌ 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ 'ಐ‌.ಎನ್.ಎಸ್. ಕೊಲ್ಕತ್ತಾ' ಯುದ್ದ ನೌಕೆ ಮೂಲಕ  ISO ಟ್ಯಾಂಕ್ ಬಂದಿದೆ.  5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ತರಲಾಗಿದೆ. ಮೇ 5ರಂದು ಕುವೈತ್ನ ಶುವೈಖ್ ಬಂದರಿನಿಂದ ಬಿಟ್ಟಿದ್ದು ಸೋಮವಾರ ಮಂಗಳೂರು ತಲುಪಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ. ಎನ್.ಎಮ್.ಪಿ.ಟಿ ಗೆ ತೆರಳಿ ನೌಕೆಯನ್ನ ಬರ ಮಾಡಿಕೊಂಡಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...