ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನಾಚರಣೆ

Source: sonews | By Staff Correspondent | Published on 21st September 2019, 11:31 PM | Coastal News |

ಭಟ್ಕಳ: ಜಿಲ್ಲಾಡಳಿತ, ಹಾಗೂ ತಾಲೂಕಾಡಳಿತ, ತಾಲೂಕಾಪಂಚಾಯತ್, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತರವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನಾಚರಣೆಯನ್ನು ಶನಿವಾರದಂದು ಮುರುಡೇಶ್ವರ ಸಮುದ್ರ ಕಡಲ ತೀರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಭಟ್ಕಳದ ಸಹಾಯಕ ಆಯುಕ್ತರಾದ ಸಾಜೀದ್ ಅಮಹ್ಮದ ಮುಲ್ಲಾ ಅವರು ಚಾಲನೆ ನೀಡಿದರು.

ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛತೆ ಎನ್ನುವುದು ಒಂದು ದಿನದ ಕೆಲಸವಲ್ಲ. ಅದು ನಮ್ಮ ಸಂಸ್ಕøತಿಯಾಗಬೇಕು. ಭಾರತದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಹೆಚ್ಚಿನ ಕಾಳಜಿ ತೋರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸಾರ್ವಜನಿಕರು ಒಂದು ದಿನ ಸ್ವಚ್ಛತೆ ಮಾಡಲು ಆಗದಿದ್ದರೆ ವಾರಕ್ಕೊಮ್ಮೆಯಾದರು ಸ್ವಚ್ಛತೆ ಮಾಡಿ ನಮ್ಮ ಸ್ಥಳ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳಬೇಕು. ಮುರುಡೇಶ್ವರ ಒಂದು ವಿಶ್ವ ಪ್ರಸಿದ್ಧವಾಗಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಸಮುದ್ರ ತೀರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು ಭಾಗಿಯಾಗಿರುವುದು ಸಂತೋಷ ತಂದಿದ್ದು ಪುರಸಭೆಯ ಅಧಿಕಾರಿಗಳು ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವರ್ಷ ಹೊನ್ನಾವರ ಪಟ್ಟಣ ಪಂಚಾಯತ ಕೈ ಜೋಡಿಸಿರುವುದು ವಿಶೇಷ ವಾಗಿತ್ತು

ಸಂದರ್ಭದಲ್ಲಿ ತಹಸೀಲ್ದಾರ,ವಿ.ಪಿ.ಕೊಟ್ರಹಳ್ಳಿಹಾಗೂ ಪುಸರಸಭೆ, ತಾಲೂಕ ಪಂಚಾಯತ, ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳು,.ಸಿ ಕಛೇರಿ ಸಿಬ್ಬಂದಿಗಳುಕರಾವಳಿ ಪಡೆಮಾವಳ್ಳಿ ಪಂಚಾಯತಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರುಲಯನ್ಸ್ ಕ್ಲಬ್ ಸದಸ್ಯರೂ, ಬೀಚ್ ರಕ್ಷಣಾ ಸಿಬ್ಬಂದಿಗಳು,ಸೇರಿದಂತೆ 100 ಕ್ಕೂ ಅಧಿಕ ಜನರು ಶ್ರಮದಾನ ಮಾಡಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...