ಕಾರವಾರ: ಕೈಗಾ ನಿರ್ದೇಶಕರಾಗಿ ಜೆ.ಆರ್, ದೇಶಪಾಂಡೆ.

Source: S O News service | By I.G. Bhatkali | Published on 20th January 2021, 12:57 PM | Coastal News |

ಕಾರವಾರ:  ಕೈಗಾ ವಿದ್ಯುತ್ ಉತ್ಪಾದನಾ ಕೇಂದ್ರದ 1&4 ಮತ್ತು 5&6 ರ ಸ್ಥಾನಿಕ ನಿರ್ದೇಶಕ ಹಾಗೂ ಎಕ್ಸೆಕ್ಯೂಟಿವ್ ಡೈರೆಕ್ಟರ್ ಆಗಿದ್ದಂತಹ ಸತ್ಯನಾರಾಯಣ ರವರು ಪದೋನ್ನತಿ ಹೊಂದಿ ಮುಂಬಯಿಯ ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಹಿನ್ನೆಯಲ್ಲಿ ಸತ್ಯನಾಯಣ ರವರ ಸ್ಥಾನಕ್ಕೆ ಕರ್ನಾಟಕದವರೇ ಆದ ಜೆ.ಆರ್, ದೇಶಪಾಡೆ ಅವರು ಪದೊನ್ನತಿ ಹೊಂದಿ ಜನವರಿ 19 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಹಾಗೂ ಟಿ.ಪ್ರೇಮಕುಮಾರ್ ರವರು ಕೈಗಾ-3&4ರ ಕೇಂದ್ರ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...