ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ

Source: SOnews | By Staff Correspondent | Published on 10th May 2024, 2:28 PM | Coastal News |

ಕಾರವಾರ: ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ ಕಾರ್ಯಕ್ರಮವು ಶುಕ್ರವಾರ ಜಿಲ್ಲಾಡಳಿತ ಮತ್ತು ಕನ್ನಡ  ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ  ,ಬಸವಣ್ಣ  ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಸಂಕೇತಿಕವಾಗಿ   ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲೆಯಲ್ಲಿನ ಸಮುದಾಯದ  ಮುಖಂಡರುಗಳು  ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read These Next

ಅಕ್ರಮ ಗಣಿಗಾರಿಕೆ; ಬಂಧಿತ ರೌಡಿಶೀಟ‌ರ್ ಬಿಡುಗಡೆ ಮಾಡಲು ಪೊಲೀಸರಿಗೆ ಬೆದರಿಕೆ; ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅಕ್ರಮ ಕಲ್ಲಿನಕೋರೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ವೇಳೆ ಠಾಣೆಗೆ ಬಂದು ಪೊಲೀಸರಿಗೆ ಬೆದರಿಕೆ ಹಾಕಿ ...

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...