ಬೆಂಗಳೂರು: ವಿಕಲಚೇತನರಿಗೆ ಉದ್ಯೋಗ ಮೇಳ

Source: S O News | By I.G. Bhatkali | Published on 21st August 2023, 8:32 PM | State News |

ಬೆಂಗಳೂರು: ಪೀಣ್ಯಾದ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರವು ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ವಿಕಲಚೇತನರಿಗಾಗಿ ತಮ್ಮ ಕೇಂದ್ರದಲ್ಲಿ ಹಮ್ಮಿಕೊಂಡಿದೆ.

ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಹೊಂದಿರುವ ವಿಕಲಚೇತನರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಘಿದೆ. ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರದ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ 3 ನಕಲು ಪ್ರತಿಗಳು, ಆಧಾರ್ / ಮತದಾರರ ಗುರುತಿನ ಚೀಟಿ / ಡ್ರೈವಿಂಗ್ ಲೈಸನ್ಸ್, ಗುರುತು ಪತ್ತೆಗಾಗಿ, ಪಾಸ್‍ಪೋರ್ಟ್ ಭಾವಚಿತ್ರ, ಅನುಭವ ಪ್ರಮಾಣಪತ್ರಗಳನ್ನು ತರಲು ಕೋರಿದೆ. 

ಬೆಂಗಳೂರಿನ ಅನೇಕ ಪ್ರತಿಷ್ಟಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ಹೆಚ್ಚಿನ ಮಾಹಿತಿಗಾಗಿ ದಿವಾಕರ್ ಸಂಸ್ಥೆ ಸಂಯೋಜಕರು, ದೂರವಾಣಿ ಸಂಖ್ಯೆ: 080-28392907, ಶಿವಶಾಂತವೀರ್ ಸಂಸ್ಥೆಯ ಸಹಾಯಕ ನಿರ್ದೇಶಕರು, ಉದ್ಯೋಗ ಸಂಸ್ಥೆಯ ವಿಳಾಸ : ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ. ಎ - 417, 1ನೇ ಬಿ. ಮೇನ್, 1 ನೇ ಕ್ರಾಸ್, 1ನೇ ಸ್ಟೇಜ್, ಪೀಣ್ಯ ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು – 560058, ಹಾಗೂ ಇ-ಮೇಲ್:  [email protected] or email: [email protected]   ನ್ನು ಸಂಪರ್ಕಿಸಬಹುದಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...