ಭಟ್ಕಳ: ಮುರುಡೇಶ್ವರ ಬೀನಾ ವೈದ್ಯ ಶಾಲೆಯಲ್ಲಿ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪಧೆಯಲ್ಲಿ ಶಿರಾಲಿಯ ಶೋಟೋಕಾನ್ ಕರಾಟೆ ಶಾಲೆಯ ವಿದ್ಯಾಥಿಗಳು ಗಮನಾರ್ಹ ಸಾಧನೆ ತೋರಿದ್ದಾರೆ. ಈ ಶಾಲೆಯ ವಿದ್ಯಾಥಿಗಳಾದ ಪ್ರೀಯಾಂಕ ಮೊಗೇರ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಡಿದ್ದಾಳೆ ಅದರಂತೆ ಪ್ರತಿಕ್ಷಾ ಜಿ ಮೊಗೇರ, ಕಟಾ ವಿಭಾಗದಲ್ಲಿ ದ್ವಿತೀಯ, ಕುಮಿಟೆ ವಿಭಾಗದ್ಲಲಿ ದ್ವಿತೀಯ, ಚಿನ್ಮಯಿ ಜಿ. ಮೊಗೇರ ಕಟಾ ವಿಭಾಗದ್ಲಲಿ ದ್ವಿತೀಯ, ಕುಮಿಟೆ ವಿಭಾಗದಲ್ಲಿ ತೃತೀಯ, ಗ್ರೀಷ್ಮ ಆರ್. ಮೊಗೇರ ಕಟಾ ವಿಭಾಗದಲ್ಲಿ ಪ್ರಥಮ ಕುಮಿಟೆ ವಿಭಾಗದ್ಲಲಿ ದ್ವಿತೀಯ, ಲಹರಿ ಎಚ್. ಕಟಾ ವಿಭಾಗದಲ್ಲಿ ಪ್ರಥಮ, ಕುಮಿಟೆ ವಿಭಾಗದಲ್ಲಿ ದ್ವಿತೀಯ, ವರ್ಷಿಣಿ ಎಂ ನಾಯ್ಕ ಕಟಾ ವಿಭಾಗದಲ್ಲಿ ದ್ವಿತೀಯ, ಕುಮಟೆ ವಿಭಾಗದಲ್ಲಿ ದ್ವಿತೀಯ, ಚೈತನ್ಯ ಆರ್. ಮೊಗೇರ ಕಟಾ ವಿಭಾಗದ್ಲಲಿ ತೃತೀಯ ಕುಮಟೆ ವಿಭಾಗದಲ್ಲಿ ಪ್ರಥಮ, ಆದಿತ್ಯ ಜಿ ನಾಯ್ಕ ಕಟಾ ವಿಭಾಗದ್ಲಲಿ ತೃತೀಯ, ಕುಮಟೆ ವಿಭಾಗದ್ಲಲಿ ತೃತೀಯ, ಮೋಹಿತ್ ಎಂ. ನಾಯ್ಕ ಕಟಾ ವಿಭಾಗದಲ್ಲಿ ದ್ವಿತೀಯ, ಕುಮಟೆ ವಿಭಾಗದಲ್ಲಿ ದ್ವಿತೀಯ, ಸಮರ್ಥ ಟಿ ಮೊಗೇರ ಕಟಾ ವಿಭಾಗದ್ಲಲಿ ಪ್ರಥಮ, ಕುಮಿಟೆ ವಿಭಾಗದಲ್ಲಿ ಪ್ರಥಮ, ಹರ್ಷವಧನ ಕೆ.ಎನ್. ಕಟಾ ವಿಭಾಗದಲ್ಲಿ ತೃತೀಯ, ಕುಮಟೆ ವಿಭಾಗದಲ್ಲಿ ತೃತೀಯ, ಸಂಜೀತ್ ಕೆ. ಯಾಜಿ ಕಟಾ ವಿಭಾಗದಲ್ಲಿ ತೃತೀಯ, ಕುಮಟೆ ವಿಭಾಗದಲ್ಲಿ ತೃತೀಯ, ಮಹಮ್ಮದ್ ಆಸೀಮ್ ಕಟಾ ವಿಭಾಗದಲ್ಲಿ ತೃತೀಯ, ಕುಮಟೆ ವಿಭಾಗದಲ್ಲಿ ತೃತೀಯ, ಮಹಮ್ಮದ್ ಓವೇಜ್ ಕಟಾ ವಿಭಾಗದಲ್ಲಿ ತೃತೀಯ, ಕುಮಟೆ ವಿಭಾಗದಲ್ಲಿ ದ್ವಿತೀಯ, ಮಹಮ್ಮದ್ ಫರಾನ್ ಕಟಾ ವಿಭಾಗದಲ್ಲಿ ತೃತೀಯು ಕುಮಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರ ಸಾದನೆಗೆ ಶಿರಾಲಿಯ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ ಕರಾಟೆ ಶಿಕ್ಷಕರಾದ ರಾಜಶೇಖರ ಗೌಡ ಹಾಗೂ ಈಶ್ವರ ನಾಯ್ಕ ಇವರಿಗೆ ತರಬೇತಿ ನೀಡಿದ್ದಾರೆ.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...