ಕಾರವಾರ: ಮೀನು ಪಾಶುವಾರು ಹಕ್ಕನ್ನು ಗುತ್ತಿಗೆ ಮೂಲಕ ವಿಲೇವಾರಿ; ಜೂ 4 ರೊಳಗೆ ಅರ್ಜಿ ಸಲ್ಲಿಕೆಗೆ ಅಹ್ವಾನ್

Source: S O News | By I.G. Bhatkali | Published on 22nd May 2022, 6:36 PM | Coastal News |

ಕಾರವಾರ: ತಾಲೂಕಿನ ಅರ್ಥಲಾವ್ ಕೆರೆ, ಹಣಕೋಣ ಕೆರೆ, ಹಾಗೂ  ಕಾಳಿ ನದಿ ಭಾಗದ ಮಾಡಸಾಯಿ, ಸಾವಂತವಾಡಾ, ಕಿನ್ನರ ,  ನಂದನಗದ್ದಾ, ಸದಾಶಿವಗಡ ಸೇರಿದಂತೆ  ನದಿ ಭಾಗದ ಹಾಗೂ  ಕೆರೆಗಳ ಮೀನು ಪಾಶುವಾರು ಹಕ್ಕನ್ನು ಸರಕಾರದ ನಿಯಮದ  ಮೇರೆಗೆ ಅರ್ಹ ಮೀನುಗಾರರ ಸಂಘಕ್ಕೆ 5 ವರ್ಷಗಳ ಅವಧಿಗೆ ಗುತ್ತಿಗೆ ಮೂಲಕ ವಿಲೇವಾರಿ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜೂ 4 ರೊಳಗೆ ಅರ್ಜಿ ಸಲ್ಲಿಬೇಕು. 

ಹೆಚ್ಚಿನ ಮಾಹಿತಿಗಾಗಿ ಇಲಾಖಾ ದೂರವಾಣಿ ಸಂಖ್ಯೆ 7996804107 ಗೆ ಸಂಪರ್ಕಿಸಿ ಎಂದು ಮೀನುಗಾರಿಕೆ ಇಲಾಖೆ  ಸಹಾಯಕ ನಿರ್ದೇಶಕ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...