ಕಾರವಾರ:ವೃದ್ಧಾಶ್ರಮಕ್ಕೆ ಪ್ರವೇಶವಕಾಶ
ಕಾರವಾರ ಜುಲೈ 25 : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ ಯಲ್ಲಾಪುರದ ಶ್ರೀ ರಾಘವೇಂದ್ರ ವೃದ್ಧಾಶ್ರಮ ಸ್ವಯಂ ಸೇವಾ ಸಂಸ್ಥೆಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸಂಸ್ಥೆಯನ್ನು ಸಂಪರ್ಕಿಸಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು, ಮಲ್ಲಿಕಾರ್ಜುನ ಜನಸೇವಾ ಸೊಸೈಟಿ, ಶ್ರೀ ರಾಘವೇಂದ್ರ ವೃದ್ಧಾಶ್ರಮ ಕಾಳಮ್ಮನಗರ, ಯಲ್ಲಾಪುರ, ದೂರವಾಣ ಸಂಖ್ಯೆ 9740414787 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.