ಕೋಲಾರ: ನೀರಾವರಿ ಹೋರಾಟದ ಬ್ಯಾನರ್ ಹರಿದ ಕಿಡಿಗೇಡಿಗಳು

Source: shabbir | By Arshad Koppa | Published on 17th July 2017, 8:33 AM | State News | Guest Editorial |

ಕೋಲಾರ ಜು 16: ಜಿಲ್ಲೆಯ ಜನರ ನೀರಿನ ಬವಣೆ ನೀರಿಸಲು ಮತ್ತು ರೈತನ ನೆರವಿಗಾಗಿ ಒಂದು ವರ್ಷದ ಕಾಲ ನೀರಾವರಿ ಹೋರಾಟ ಮಾಡಿದ ಹೋರಾಟದ ವೇದಿಕೆಯ ಹಿಂಬದಿಯ ಬ್ಯಾನರ್‍ನ್ನು ಯಾರೋ ಕಡಿಗೇಡಿಗಳು ಹರಿದು ಹಾಕಿರುವುದು ನೀರಾವರಿ ಹೋರಾಟಗಾರರಿಗೆ ನೋವು ಉಂಟುಮಾಡಿದೆ. 
    
ವಾರಗಟ್ಟಲೆ ಕಾದು ಕುಳಿತರೂ ನಲ್ಲಿಗಳಲ್ಲಿ ನೀರಿಲ್ಲ, ಬಿಂದಿಗೆ ಒಂದಕ್ಕೆ 10 ರೂಪಾಯಿ ಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದುಸ್ಥಿತಿಯಲ್ಲಿ ನಾವು ಇದ್ದೇವೆ. ಈ ಪರಿಸ್ಥಿತಿಯಲ್ಲಿ ಹೋರಾಟಕ್ಕೆ ಕೆಲವು ಬಂದರೂ ಇನ್ನೂ ಕೆಲವರು ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಜಿಲ್ಲೆಗೆ ನೀರೇ ಬೇಡವೆನ್ನುವ ಮಹಾನುಬಾವರು ಈ ಜಿಲ್ಲೆಯಲ್ಲಿದ್ದಾರೆ ಎಂದರೆ ಇದಕ್ಕಿಂತ ಬೇಸರದ ಸಂಗತಿ ಬೇರೊಂದಿಲ್ಲ.


    ಈ ವಿಚಾರವಾಗಿ ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿಯು ಪೊಲೀಸರಿಗೆ ದೂರು ನೀಡಿದ್ದಾರೆ. ಇಂತಹ ಕೀಳು ಮಟ್ಟದ ಕೆಲಸ ಮಾಡಿರುವವರು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಲ್ಲಿ ಕೋಲಾರ ಜಿಲ್ಲಾ ನೀರಾವರಿ ಹೋರಾಟ ಸಮಿತಿಯು ಒತ್ತಾಯಿಸುತ್ತದೆ.  

 ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...