ಮಂಗಳೂರು : ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರಿಗೆ ಕೋವಿಡ್ ಸೋಂಕು ದೃಢಗೊಂಡ ಬಳಿಕ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಸಾಗ ಹಾಕಲು ನೋಡಿರುವ ಆರೋಪದ ಮೇಲೆ ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಶಾಸಕ ಯು ಟಿ ಖಾದರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದ ಹೊರವಲಯದ ಬೆಳ್ಮ ಎಂಬಲ್ಲಿನ ತುಂಬು ಗರ್ಭಿಣಿ ಹೆರಿಗೆಗೆಂದು ನಗರದ ಎಸ್ಸಿಎಸ್ ಆಸ್ಪತ್ರೆಗೆ ಮೂರು ದಿನಗಳ ಹಿಂದೆ ದಾಖಲಾಗಿದ್ದರು. ಆದರೆ, ನಿನ್ನೆ ಆಕೆಯ ಗಂಟಲು ದ್ರವ ಮಾದರಿಯ ತಪಾಸಣಾ ವರದಿ ಬಂದಿದೆ. ಅದರಲ್ಲಿ ಆಕೆಗೆ ಸೋಂಕು ದೃಢಪಟ್ಟಿದೆ. ಆದರೆ, ಆ ಬಳಿಕ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ನಡೆಸಲಾಗುತ್ತದೆ ಎಂದು ಸಿದ್ಧತೆ ನಡೆಸಿರುವ ವೈದ್ಯರು ಸವಲತ್ತುಗಳ ಕೊರತೆಯ ನೆಪವೊಡ್ಡಿ ಗರ್ಭಿಣಿಯನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಕಳುಹಿಸಲು ಫ್ಲಾನ್ ಮಾಡಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಗರ್ಭಿಣಿಯ ಕುಟುಂಬಸ್ಥರು ಬೆಳ್ಮ ಕಾರ್ಪೊರೇಟರ್ ಸತ್ತಾರ್ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಶಾಸಕ ಯು ಟಿ ಖಾದರ್ಗೆ ಮಾಹಿತಿ ನೀಡಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಎಸ್ಸಿಎಸ್ ಆಸ್ಪತ್ರೆಯಲ್ಲಿಯೇ ಹೆರಿಗೆ ಮಾಡಿಸಲು ಒಪ್ಪಿಸಿದ್ದಾರೆ.
Read These Next
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...