ಭಟ್ಕಳ ನಿಚ್ಛಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೃಷ್ಣ ನಾಯ್ಕ ಆಯ್ಕೆ.

Source: S O News | By Laxmi Tanaya | Published on 5th October 2020, 10:36 PM | Coastal News | Don't Miss |

ಭಟ್ಕಳ : ಭಟ್ಕಳದ  ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಆಸರಕೇರಿ ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೃಷ್ಣ ನಾಗಪ್ಪ ನಾಯ್ಕ ಆಸರಕೇರಿ, ಉಪಾಧ್ಯಕ್ಷರಾಗಿ ಭವಾನಿ ಶಂಕರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಎಂ ಜೆ ನಾಯ್ಕ ಆಯ್ಕೆಯಾಗಿದ್ದಾರೆ. 

ದೇವಸ್ಥಾನದ ಸಭಾಭವನದಲ್ಲಿ ಹೊಸ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು.  ಗೋವಿಂದ ನಾಯ್ಕ ಹನುಮಾನ ನಗರ,  ಗಿರೀಶ ನಾಯ್ಕ, ಸುರೇಶ್ ವಾಸು ನಾಯ್ಕ,  ರಾಮಾ ನಾಯ್ಕ ಬೆಳಕೆ, ಶ್ರೀಧರ ವೆಂಕಟ್ರಮಣ ನಾಯ್ಕ, ಶನಿಯಾರ ನಾಯ್ಕ ಯಲ್ವಡಿಕವೂರು, ವೆಂಕಟ್ರಮಣ ನಾಯ್ಕ ತಲಗೋಡು, ಕೃಷ್ಣ ನಾಯ್ಕ ಹೆಬಳೆ, ಚಂದ್ರು ನಾಯ್ಕ ಜಾಲಿ, ಮಂಜುನಾಥ ದೇವಯ್ಯ ನಾಯ್ಕ, ಶಿವರಾಮ ನಾಯ್ಕ ಮುಠ್ಠಳ್ಳಿ, ನಾರಾಯಣ ಕುಪ್ಪಯ್ಯ ನಾಯ್ಕ, ಪರಮೇಶ ನಾಯ್ಕ ಸಬ್ಬತ್ತಿ, ಗಣೇಶ ನಾಯ್ಕ ಆಡಳಿತ ಮಂಡಳಿಯ ಸದಸ್ಯರಾಗಿ ಸ್ಥಾನ ಪಡೆದಿದ್ದಾರೆ.

ಜಾಲಿ ವ್ಯವಸಾಯ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಶಾಂತರಾಮ ನಾಯ್ಕ, ಭಟ್ಕಳ ಪಿಎಲ್ಡಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಾಸು ನಾಯ್ಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...