ಕಾರವಾರ : ಕಾರವಾರದ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ನಿಬಂಧಕರು, ಉಪನಿಬಂಧಕರು, ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಪೋಲಿಸ್ ಅಧೀಕ್ಷಕರು, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಇನ್ನಿತರೆ ಪ್ರಮುಖರು ಉಪಸ್ಥಿತರಿದ್ದರು.Read These Next
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ...
ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ...
ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...