ಭಟ್ಕಳ:ಪಟ್ಟಣದ ತಲಾಂದ ಗ್ರಾಮ ಸ.ನಂ ೧೯೩ರಲ್ಲಿ ಮೃತಪಟ್ಟ ಚಿರತೆ ಪತ್ತೆಯಾಗಿದೆ.
ತಲಾಂದನ ಸ್ಥಳೀಯ ವ್ಯಕ್ತಿಯೊರ್ವರು ಭಾನುವಾರ ಅರಣ್ಯ ಇಲಾಖೆಯ ಕಚೇರಿಗೆ ತೆರಳಿ ಚಿರತೆಯೊಂದು ಮೃತಪಟ್ಟಿರುವದಾಗಿ ಮಾಹಿತಿ ನೀಡಿದ್ದರು.ತಕ್ಷಣ ಭಟ್ಕಳ ಉಪವಲಯ ಅರಣ್ಯಾಧಿಕಾರಿ ಸಂದೀಪ ಭಂಡಾರಿ ಸಿಬ್ಬಂದಿಯೊದಿಗೆ ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಅಲ್ಲಿ ಮೃತಪಟ್ಟ ಚಿರತೆ ಪತ್ತೆಯಾಗಿದೆ.ಮೇಲ್ನೋಟಕ್ಕೆ ಚಿರತೆಯ ಕುತ್ತಿಗೆಯ ಭಾಗಕ್ಕೆ ಗಾಯದ ಗುರುತು ಕಂಡು ಬಂದಿದೆ.ಒಂದು ವರ್ಷದ ಒಳಗಿನ ಹೆಣ್ಣು ಚಿರತೆ ಮರಿ ಅದಾಗಿದ್ದು,ಕೆಲವು ಗಂಟೆಗಳ ಹಿಂದೆ ಮೃತಪಟ್ಟಿರಬಹುದು ಎಂದು ಅಂದಾಗಿಸಲಾಗಿದೆ.ಪಶು ವೈದ್ಯರು ಬಂದು ಮರಣೋತ್ತರ ಪರೀಕ್ಷೇ ನಡೆಸಿ ಬಳಿಕ ಚಿರತೆಯ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈ ಕುರಿತು ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿದ್ದು ತನಿಖಾಧಿಕಾರಿ ಎಸಿಎಫ್ ಸುದರ್ಶನ್ ಜಿ.ಕೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...