ಮುಂಡಗೋಡ : ಮೀನು ಹಿಡಿಯಲು ಹೋಗಿ ವ್ಯಕ್ತಿಸಾವು

Source: S O News Service | By I.G. Bhatkali | Published on 22nd June 2019, 10:47 AM | Coastal News |

ಮುಂಡಗೋಡ :    ಮೀನು ಹಿಡಿಯಲು ಹೋಗಿ ವ್ಯಕ್ತಿನೋರ್ವ  ಮೃತಪಟ್ಟ ಘಟನೆ ತಾಲೂಕಿನ ಸಿಂಗನ್ನಳ್ಳಿ ಗ್ರಾಮದ  ಸಿಂಗ್ನಳ್ಳಿ ಜಲಾಶಯದಲ್ಲಿ  ಜರುಗಿದೆ.

ಮೃತಪಟ್ಟ ವ್ಯಕ್ತಿಯನ್ನು ತಾಲೂಕಿನ ಹಿರಳ್ಳಿ ಗ್ರಾಮದ ಪೀರಪ್ಪ ಫಕ್ಕಿರಪ್ಪ ಓಣಿಕೇರಿ(33) ಎಂದು ಗುರುತಿಸಲಾಗಿದೆ. ಐದು ಸ್ನೇಹಿತರಜತೆಗೂಡಿ  ಗುರುವಾರ ರಾತ್ರಿ ಮೀನು ಹೀಡಿಯಲು ಸಿಂಗ್ನಳ್ಳಿ ಜಲಾಶಯಕ್ಕೆ ತೆರಳಿದ್ದಾನೆ. ಜಲಾಶಯದಲ್ಲಿ ಮೋದಲಿಗೆ ಪಿರಪ್ಪ ಇಳಿದಿದ್ದಾನೆ ಮೇಲೆ ಬರದೇ ಇರುವುದರಿಂದ ಪಿರಪ್ಪನಿಗಾಗಿ ಸ್ನೇಹಿತರು ಹುಡುಕಾಟ ನಡೆಸಿದ್ದಾರೆ ಪೀರಪ್ಪ ಸಿಗದೇ ಇದ್ದಾಗ ತಡರಾತ್ರಿ ಮನೆಯವರಿಗೆ ವಿಷಯ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಜಲಾಶಯವು ಹೆಚ್ಚು ಆಳ ಇರುವುದರಿಂದ ಮೃತದೇಹ ಪತ್ತೆಹಚ್ಚಲು ವಿಳಂಬವಾಗಿ ಶುಕ್ರವಾರ ಸಂಜೆ ಮೃತದೇಹ ಪತ್ತೆಯಾಗಿದೆ ಈ ಕುರಿತು ಮುಂಡಗೋಡ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...