ಸುಳ್ಯದಲ್ಲಿ ವ್ಯಕ್ತಿಯ ಗುಂಡಿಕ್ಕಿ ಹತ್ಯೆ ಕಾರಿನಲ್ಲಿ ಬಂದವರಿಂದ ಕೃತ್ಯ.

Source: SO News | By Laxmi Tanaya | Published on 8th October 2020, 10:05 AM | Coastal News | Don't Miss |

ಸುಳ್ಯ :  ಇಲ್ಲಿನ ಶಾಂತಿನಗರದಲ್ಲಿ  ಗುರುವಾರ ಬೆಳಗಿನ‌ ಜಾವ  ದುಷ್ಕರ್ಮಿಗಳ ತಂಡದವರು ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಸಂಪತಕುಮಾರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.  ಸಂಪತ್ ಕುಮಾರ ವರ್ಷದ ಹಿಂದೆ ನಡೆದ ಸಂಪ ಕಾಳಗಿ ಬಾಲಚಂದ್ರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಬಂದ ಅಪರಿಚಿತ ತಂಡವೊಂದು ಸಂಪತ್‌ಗೆ ಗುಂಡಿಕ್ಕಿ ಪರಾರಿಯಾಗಿದೆ. ಗಾಯಗೊಂಡ ಸಂಪತ್ ಕುಮಾರನನ್ನ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...