ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹಿಸಿ ಎಸ್ ಡಿ ಪಿ ಐ ಯಿಂದ ಕಾರ್ಯನಿರ್ವಾಹಣಾ ಅಧಿಕಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಅದ್ಯಕ್ಷ ಮುನೀಬ್ ಬೆಂಗರೆ, ಕಣ್ಣೂರು ವಲಯ ಅದ್ಯಕ್ಷ ಇಕ್ಬಾಲ್ ಕಣ್ಣೂರು, ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಸೀನ್ ಮೊದಲಾದವರು ಉಪಸ್ತಿತಿ ಇದ್ದರು.