ಭಟ್ಕಳ: ರಾಜಸ್ಥಾನದ 31 ವಲಸೆ ಕಾರ್ಮಿಕರಿಗೆ ರವಾನೆ

Source: sonews | Published on 13th May 2020, 6:24 PM | Coastal News | Don't Miss |

ಭಟ್ಕಳ: ಇಲ್ಲಿ ಕೆಲವಾರು ತಿಂಗಳಿಂದ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನದ ವಲಸೆ ಕಾರ್ಮಿಕರಿಗೆ ಅವರ ಮಾತೃರಾಜ್ಯಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತದ ಸೇವಾಸಿಂಧು ಕಾರ್ಯಕ್ರಮದಡಿ ನೆರವೇರಿತು. 

ಬುಧವಾರ ಸಂಜೆ ಇಲ್ಲಿನ ತಹಸಿಲ್ದಾರ್ ಕಚೇರಿ ಬಳಿ ಇರುವ ಮೈದಾನದಲ್ಲಿ ಸೇರಿದ ರಾಜಸ್ಥಾನದ 31 ವಲಸೆ ಕಾರ್ಮಿಕರು ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳಿಸಿ ಅಲ್ಲಿಂದ ರೈಲು ಮೂಲಕ ರಾಜಸ್ಥಾನಕ್ಕೆ ಹೋಗುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅಂತರ್ ರಾಜ್ಯ ವಲಸೆ ಕಾರ್ಮಿಕರ ನೂಡಲ್ ಅಧಿಕಾರಿ ಶಮ್ಸುದ್ದೀನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 
 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...