ಕಾರಿಗೆ ಬೆಂಕಿ ಹಚ್ಚಿ, ಭಾರತೀಯ ಸೈನಿಕನ ಅಪಹರಿಸಿದ ಶಂಕಿತ ಉಗ್ರರು

Source: ANI | Published on 4th August 2020, 12:41 AM | National News | Don't Miss |

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶಂಕಿತ ಉಗ್ರರು ಭಾನುವಾರ ಸಂಜೆ ಭಾರತೀಯ ಸೈನಿಕನನ್ನು ಅಪಹರಿಸಿದ್ದಾರೆ. ನಂತರ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಬೆಟಾಲಿಯನ್‌-162ನ ರೈಫಲ್‌ಮನ್ ಶಕೀರ್ ಮನ್ಸೂರ್‌ ಅವರು ಭಾನುವಾರ ಸಂಜೆ 5ರಿಂದ ಕಾಣೆಯಾಗಿದ್ದಾರೆ. ಅವರು ಬಳಸುತ್ತಿದ್ದ ಕಾರು ಸುಟ್ಟ ಸ್ಥಿತಿಯಲ್ಲಿ ಕುಲ್ಗಂ ಬಳಿ ಪತ್ತೆಯಾಗಿದೆ. ಸೈನಿಕನನ್ನು ಭಯೋತ್ಪಾದಕರು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ. ಅವರ ಪತ್ತೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ’ ಎಂದು ಸೇನೆಯ ಶ್ರೀನಗರ 15-ಕಾರ್ಪ್ಸ್ ಟ್ವೀಟ್ ಮಾಡಿದೆ.
ದಮ್ಹಾಲ್‌ನ ಹಾಂಜಿಪೊರಾ ಕಾರ್ಯನಿರ್ವಹಿಸುತ್ತಿರುವ, ಶೋಪಿಯಾನ್ ಜಿಲ್ಲೆಯ ನಿವಾಸಿ ಮನ್ಸೂರ್‌ ಅವರ ಕಾರನ್ನು ಅಡ್ಡಗಟ್ಟಿ ಉಗ್ರರು ಅವರನ್ನು ಅಪಹರಿಸಿದ್ದಾರೆ. ನಂತರ ಕಾರನ್ನು ಸುಟ್ಟುಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...