ಭಟ್ಕಳ: ಮುರುಡೇಶ್ವರ ಬಸ್ತಿಯಲ್ಲಿ ನಾಗರಕಲ್ಲು ಕಿತ್ತ ಕಿಡಿಗೇಡಿ

Source: S O News service | By V. D. Bhatkal | Published on 21st February 2021, 1:26 PM | Coastal News | Don't Miss |

ಭಟ್ಕಳ: ಮುರುಡೇಶ್ವರ ಬಸ್ತಿ ಕಾಯ್ಕಿಣಿಯಲ್ಲಿರುವ ಪಾಶ್ರ್ವನಾಥಸ್ವಾಮಿ ದಿಗಂಬರ ಜೈನಬಸದಿಯ ಹಿಂಬದಿಯ ನಾಗರಕಟ್ಟೆಯಲ್ಲಿದ್ದ 3 ನಾಗರಕಲ್ಲು, 1 ನಾಗಯಕ್ಷೆಯ ಕಲ್ಲನ್ನು ಕಿಡಿಗೇಡಿಯೊಬ್ಬ ಸಾರಾಯಿ ಅಮಲಿನಲ್ಲಿ ಕಿತ್ತೆಸೆದಿರುವುದಕ್ಕೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ಮಾರುತಿ ಬಾಕಡ್ ಎಂದು ಶಂಕಿಸಲಾಗಿದ್ದು, ಆರೋಪಿಯು ಚಪ್ಪಲಿಯನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...