ಮುರ್ಡೇಶ್ವರ ಮಂಜುನಾಥ ಅವರ ಹನಿಗವನಗಳ ಸಂಕಲನ ಕೃತಿ ಲೋಕಾರ್ಪಣಗೊಳಿಸಿದ ಶಾಸಕ ಸುನೀಲ ನಾಯ್ಕ

Source: S.O. News Service | By MV Bhatkal | Published on 4th December 2022, 7:21 PM | Coastal News |

ಭಟ್ಕಳ : ಕನ್ನಡ ಸಾಹಿತ್ಯ ಪರಿಷತ್ ಹಾಗೂ ಭುವನೇಶ್ವರಿ ಕನ್ನಡ ಸಂಘದ ಸಹಯೋಗದಲ್ಲಿ ಮುರ್ಡೇಶ್ವರ ಮಂಜುನಾಥ ಅವರ ಹನಿಗವನಗಳ ಸಂಕಲನ ಹಾಗೂ ಲೀಲಾವೃತ ಪ್ರಬಂಧ ಸಂಕಲನಗಳ ಕೃತಿಗಳನ್ನು ಶಾಸಕ ಸುನೀಲ ನಾಯ್ಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೃತಿಕಾರ ಮಂಜುನಾಥ, ಕ.ಸಾ.ಪ.ಅಧ್ಯಕ್ಷ ಗಂಗಾಧರ ನಾಯ್ಕ,   ಶ್ರೀಧರ ಶೇಟ್, ರಮೇಶ ನಾಯ್ಕ, ಮಾಜಿ ಶಾಸಕ ಜೆ.ಡಿ.ನಾಯ್ಕ, ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ, ಅರ್ಬನ ಬ್ಯಾಂಕಿನ ನಿರ್ದೇಶಕ ಶ್ರೀಧರ ನಾಯ್ಕ, ಆಸರಕೇರಿ, ಪುರಸಭಾ ಸದಸ್ಯ ಶ್ರೀಕಾಂತ ನಾಯ್ಕ, ಜರ್ನಲಿಸ್ಟ ಯುನಿಯನ್ ಜಿಲ್ಲಾಧ್ಯಕ್ಷ ಮನಮೋಹನ ನಾಯ್ಕ, ವೆಂಕಟೇಶ ನಾಯ್ಕ ಆಸರಕೇರಿ, ಮಹೇಶ ನಾಯ್ಕ, ವಸಂತ ನಾಯ್ಕ, ಭಾಸ್ಕರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು. 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...