ಐ.ಆರ್.ಬಿ ಹೆದ್ದಾರಿ ಕಾಮಾಗಾರಿಗಳಿಂದಾಗಿ ಕಂಟಕ; ಕುಸಿಯುತ್ತಿದೆ ಪಶ್ಚಿಮಘಟ್ಟ

Source: sonews | By Staff Correspondent | Published on 11th June 2020, 4:10 PM | Coastal News | Don't Miss |

ಹೊನ್ನಾವರ: ಐ.ಆರ್.ಬಿ ಹೆದ್ದಾರಿ ಅಗಲಿಕರಣ ಕಾಮಾಗಾರಿಗಳಿಂದಾಗಿ ಪಶ್ಚಿಮಘಟ್ಟ ತತ್ತರಿಸುತ್ತಿದ್ದು  ಕಳೆದ ವರ್ಷ ಹಲವು ಗುಡ್ಡಗಳು ಕುಸಿತ ಕಂಡಿದ್ದು ಈ ವರ್ಷ ಮತ್ತೆ ಕಾಮಾಗಾರಿ ಕಂಟಕದಿಂದ ಹೊನ್ನಾವರದ ರಾ.ಹೆ.66ರಲ್ಲಿ  ಗುರುವಾರ ಗುಡ್ಡವೊಂದು ಕುಸಿದು ಭಾರಿಗಾತ್ರದ ಕಲ್ಲುಬಂಡೆ ರಸ್ತೆಗೆ ಉರುಳಿಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.

ಹೊನ್ನಾವರ ತಾಲೂಕಿನ ಹೊಸಪಟ್ಟಣ ಬಳಿ ಹೆದ್ದಾರಿ ಅಗಲೀಕರಣ ತೆರವುಗೊಳಿಸಿದ್ದ ಗುಡ್ಡದಿಂದ ಉರುಳಿಬಿದ್ದ ಕಲ್ಲುಬಂಡೆಯಿಂದಾಗಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಗಿರೀಶ್ ಎಂಬುವವರ ಮೇಲೆ ಬಿದ್ದು ಅವರು ಗಾಯಗೊಂಡಿದ್ದಾರೆ.  ಬೈಕ್ ಸಂಪೂರ್ಣ ಜಖಂಗೊಂಡಿದ್ದು ಬೈಕ್ ಪ್ರಾಣಾಪಯಾದಿಂದ ಪಾರಾಗಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...