ಮುಂಡಗೋಡ :ರಿಕ್ಷಾ ಮಾಲಕರ ಹಾಗೂ ಚಾಲಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದ ಪಿಆಯ್ ಕಿರಣಕುಮಾರ 

Source: nazir | By Arshad Koppa | Published on 26th July 2017, 8:22 AM | Coastal News | Guest Editorial |

ಮುಂಡಗೋಡ : ಬನ್ನಿಕಟ್ಟೆ ರಿಕ್ಷಾ ಸ್ಟ್ಯಾಂಡ್ ಹಾಗೂ ಲಿಮ್ರಾ ಕೊಲ್ಡ್ರೀಂಕ್ಸ ಎದುರಿಗೆ ಇರುವ ರಾಯಣ್ಣ ರಿಕ್ಷಾ ಸ್ಟ್ಯಾಂಡ ನವರು 35 ಸದಸ್ಯರೊಳಗೊಂಡ ರೀಕ್ಷಾ ಮಾಲಕರ ಹಾಗೂ ಚಾಲಕರ ಸಂಘ ಎಂದು ನೊಂದಣ  ಮಾಡಿದ ಪ್ರಯುಕ್ತ ಸಂಘದ ಸದಸ್ಯರು ಪಿಆಯ್ ಕಿರಣಕುಮಾರ ನಾಯಕ, ಪಪಂ ಅಧ್ಯಕ್ಷ ಮಹ್ಮದರಫೀಕ ಇನಾಮದಾರ, ಪ.ಪಂ ಮಾಜಿ ಅಧ್ಯಕ್ಷ ಫಣ ರಾಜ ಹದಳಗಿ ಅಲೇಮುಸ್ತಫಾ ಬೆಂಡಿಗೇರಿ ಕಾಂಗೈ ಯುವ ಧುರಿಣ ಇಮ್ತಿಯಾಜ ನಾಕೆವಾಲೆ, ರಜಾ ಪಠಾನ ಶಾಲೂ ಹೊದಿಸಿ ಸನ್ಮಾನಿಸಲಾಯಿತು.
ಇದೇ ವೇಳೆ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ನಾಮಫಲಕವನ್ನು ಪಿಆಯ್ ಕಿರಣಕುಮಾರ ನಾಯಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಇಕ್ಬಾಲ ನಾಕೆವಾಲೆ, ಉಪಾಧ್ಯಕ್ಷ ವಿನಾಯಕ ಶಿಂಧೆ, ಕಾರ್ಯದರ್ಶಿ ಮಕ್ಬೂಲ್ ಯಳ್ಳೂರ, ಖಜಾಂಚಿ ನಜೀರಅಹ್ಮದ ನೇರ್ತಿ, ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...