ಮುಂಡಗೋಡ : ರೈತನ ಮೇಲೆ ಕರಡಿದಾಳಿ

Source: sonews | By Staff Correspondent | Published on 10th June 2017, 8:27 PM | Coastal News | Incidents | Don't Miss |

ಮುಂಡಗೋಡ : ಕರಡಿದಾಳಿಗೆ ರೈತನೋರ್ವ ಗಾಯಗೊಂಡ ಘಟನೆ ತಾಲೂಕಿನ ಕೊಡಂಬಿ ಪಂಚಾಯತ್ ವ್ಯಾಪ್ತಿಯ ಭದ್ರಾಪುರ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ರೈತನನ್ನು ನಾಗನಗೌಡ ಬಸನಗೌಡರ(೨೮) ಎಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ ಗದ್ದೆಯ ಕೆಲಸದಲ್ಲಿ ನಿರತನಾಗಿದ್ದ ರೈತನ ಮೇಲೆ ಕರಡಿಯು ದಾಳಿನಡೆಸಿ ತಲೆ, ಪಕ್ಕಡಿ, ಬೆರಳಿಗೆ ಕಚ್ಚಿ ಗಾಯಗೊಳಿಸಿದೆ. ಅಕ್ಕಪಕ್ಕದ ರೈತರು ಕರಡಿಯನ್ನು ಓಡಿಸಿ ಗಾಯಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ರೈತನ ಆರೋಗ್ಯ ವಿಚಾರಿಸಿದ್ದಾರೆ
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...