ವಿದ್ಯುತ್ ಅವಘಡದಿಂದ ವ್ಯಕ್ತಿ ಮೃತ

Source: S O News service | By Staff Correspondent | Published on 28th January 2017, 6:11 PM | Coastal News | Incidents | Don't Miss |

ಮುಂಡಗೋಡ : ಕುರಿಗೆ ಸೊಪ್ಪು(ಮೇವು) ತರಲು ಹೋಗಿದ್ದ ವ್ಯಕ್ತಿಯೋರ್ವ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ತಾಲೂಕಿನ ಪಾಳಾ ಗ್ರಾಮದ ಹೊಸನಗರದಲ್ಲಿ ಇಂದು ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹೊಸನಗರ ನಿವಾಸಿ ಅಬ್ದುಲರೇಹಮಾನ ಬಕ್ಷುಸಾಬ ಬಾರವಾಲೆ(೫೪) ಎಂದು ಹೇಳಲಾಗಿದೆ
ಕುರಿಯ ಸಮೇತ ಮೇವು ತರಲು ಹೋಗಿದ್ದ ಅಬ್ದುಲ್‌ರೇಹಮಾನ  ಗಿಡವನ್ನು ಹತ್ತಿ ಸೊಪ್ಪು ಹರಿದು ಕೆಳಗೆ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು. ಕುರಿಯು ಒಂದೇ ಮನೆಗೆ ಧಾವಿಸಿರುವುದರಿಂದ ಸಂಶಯಗೊಂಡ ಮನೆಯವರು ಹುಡುಕಾಡಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಕುರಿತು ಘಟನಾ ಸ್ಥಳಕ್ಕೆ ಪಿ‌ಎಸ್‌ಆಯ್ ಲಕ್ಕಪ್ಪ ನಾಯಕ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...