ಮುಂಡಗೋಡ : ಶಾಸಕ ಶಿವರಾಮ ಹೆಬ್ಬಾರ ರೋಗಿಗಳಿಗೆ ಅನುಕೂಲವಾಗಲೆಂದು ಕರ್ನಾಟಕ ರಕ್ಷಣಾ ವೇದಿಕೆ ಶಂಕರನಾಗ ಅಭಿಮಾನಿಗಳ ಸಂಘಕ್ಕೆ ಅಂಬ್ಯೂಲೆನ್ಸ(ತುರ್ತು ಚಿಕಿತ್ಸಾ) ವಾಹನವನ್ನು ಕೊಡುಗೆಯಾಗಿ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಶಂಕರನಾಗ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಲಿಂಗರಾಜ ಕಣ್ಣೂರ, ಉಪಾಧ್ಯಕ್ಷ ಉಮೇಶ ಹಾವಣಗಿ, ಸದಸ್ಯರಾದ ರಾಜು ಬಾರಕೇರ, ಮಂಜುನಾಥ ಗುದ್ಯಾನಗಟ್ಟಿ, ನಾಗರಾಜ ಬೆಣ್ಣಿ, ಮಂಜು ಅಂಟಾಳ, ನಿಖಿಲ್.ಎ.ಬಿ., ಸಚಿನ ಅಂಟಾಳ, ವಸಂತ ರಾಠೋಡ ಕಾಂಗೈ ಹಿರಿಯ ಧುರಿಣರಾದ ಎಚ್.ಎಮ್.ನಾಯಕ್, ಕೃಷ್ಣಾ ಹಿರಳ್ಳಿ,ಅಲ್ಲಿಖಾನ ಪಠಾಣ, ರೋಟರಿ ಅಧ್ಯಕ್ಷ ಎಸ್.ಕೆ.ಬೋರಕರ, ವಸಂತ ಕೋಣಸಾಲಿ ಸೇರಿದಂತೆ ಮುಂತಾದವರು ಇದ್ದರು
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ
ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...
ಸಂಘಗಳಲ್ಲಿ ಉಳಿತಾಯ ಮಾಡುವುದರ ಜತೆಗೆ ಉದ್ಯಮಶೀಲರಾಗಿ ಹೊರಹೊಮ್ಮಿ: ಡಿಸಿ
ಸಂಘಗಳಲ್ಲಿ ಉಳಿತಾಯ ಮಾಡುವುದರ ಜತೆಗೆ ಉದ್ಯಮಶೀಲರಾಗಿ ಹೊರಹೊಮ್ಮಿ: ಡಿಸಿ
ಸಿಇಟಿ ಪರೀಕ್ಷೆ ತರಬೇತಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಸಿಇಟಿ ಪರೀಕ್ಷೆ ತರಬೇತಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಡ್ಡಾಯ ಕಾಲು,ಬಾಯಿ ರೋಗ ಲಸಿಕೆಗೆ ಜಿಲ್ಲಾಧಿಕಾರಿ ಸೂಚನೆ
ಕಡ್ಡಾಯ ಕಾಲು,ಬಾಯಿ ರೋಗ ಲಸಿಕೆಗೆ ಜಿಲ್ಲಾಧಿಕಾರಿ ಸೂಚನೆ
ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಉತ್ತರಕೊಪ್ಪದಲ್ಲಿ ಸಿಲೆಂಡರ್ ಸ್ಪೋಟ; ಓರ್ವ ವ್ಯಕ್ತಿ ಗಂಭೀರ
ಭಟ್ಕಳ: ತಾಲೂಕಿನ ಕೊಪ್ಪ ಗ್ರಾಮಪಂಚಾಯತ್ ವ್ಯಾಪ್ತಿಯ ಉತ್ತರಕೊಪ್ಪ ಎಂಬಲ್ಲಿ ಗುರುವಾರ ರಾತ್ರಿ ಅಡುಗೆ ಅನಿಲ ಸಿಲೆಂಡರ್ ಸ್ಪೋಟಗೊಂಡ ...