ಮುಸ್ಲಿಂ ಮುಖಂಡ ತಾರೀಮೈದಾನ ಬಾಬಾಸಾಬ ನಿಧನ

Source: S O News Service | By Office Staff | Published on 18th February 2020, 10:03 PM | Coastal News |

ಯಲ್ಲಾಪುರ: ಕಣ್ಣಿಗೇರಿ ಪಂಚಾಯತಿ ವ್ಯಾಪ್ತಿಯ ತಾರೀಮೈದಾನ ಬಾಬಾಸಾಬ (75) ಮಂಗಳವಾರ ಸಂಜೆ ಹೃದಯಾಘಾತದಿಂದ ಯಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಟ್ಟಣದ ಉತ್ಸಾಹಿ ಮುಸ್ಲಿಂ ಮುಖಂಡರಾಗಿದ್ದ ಬಾಬಾಸಾಬ, ಡಿಟಿ ರಸ್ತೆಯ ಜಾಮೀಯಾ ಮಸ್ಜಿದ್ ಅಭಿವೃದ್ಧಿಗೆ ಅತೀ ಹೆಚ್ಚು ಹಣ ನೀಡಿದ್ದರು. ಮಚ್ಚಿಗಲ್ಲಿ ಉರ್ದು ಶಾಲೆ ಕಟ್ಟಲು ಪ್ರಮುಖ ಕಾರಣರಾಗಿದ್ದರು. ಜಿಲ್ಲಾ ªಕ್ಫ್‍ಬೋರ್ಡ್ ಮಾಜಿ ಸದಸ್ಯರಾಗಿ ಅಲ್ಪಸಂಖ್ಯಾತರ ಪರವಾಗಿ ಬಹಳಷ್ಟು ಕೆಲಸ ಮಾಡಿದ್ದರು. 
ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಪತ್ನಿ ಎರಡು ವಷರ್Àಗಳ ಹಿಂದೆ ಅನಾರೋಗ್ಯದ ಕಾರಣಕ್ಕೆ ಮೃತಪಟ್ಟಿದ್ದರು. ಓರ್ವ ಪುತ್ರಿ ಕೂಡ ಕೆಲವು ವರ್ಷದ ಹಿಂದೆ ಮೃತಪಟ್ಟಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡಿದ್ದ ಬಾಬಾಸಾಬ ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. 
ಬಿಜೆಪಿ ಅಲ್ಪಸಂಖ್ಯಾತ ಮುಖಂಡರಾದ ಶಕೀಲ ಅಹ್ಮದ್, ಬಾಬಾಬಾಬ ಅಲಾನ್, ಸಯ್ಯದ ಜಾವೇದ್, ಜುಲ್ಪಿಕರ್ ಸೋನಾರ್, ಪ.ಪಂ ಸದಸ್ಯ ಕೈಸರ್, ನಾಲ್ಕು ಜಮಾತೆಗಳ ಅಧ್ಯಕ್ಷರಾದ ಸಯ್ಯದ ಬಾಬರ್, ಮಜೀದ್ ರಿಪೆÇ್ಕೀ, ಬಾಬಾಜಾನ್ ಶೇಖ, ಆಸೀಫ್ ಮಾಂಡ್ಲೀಕ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...