ಮೂಡುಬಿದಿರೆ:  ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್: ಭಾರತೀಯ ರೈಲ್ವೇ ಹಾಗೂ ಕೆನರಾ ಬ್ಯಾಂಕ್ ಮುನ್ನಡೆ

Source: S O News | Published on 5th March 2022, 5:37 PM | Sports News | Coastal News | Don't Miss |

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್‍ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ಸಹಭಾಗಿತ್ವದಲ್ಲಿ ನಡೆಯುತ್ತಿರುವ 67ನೇ ರಾಷ್ಟ್ರೀಯ ಸೀನಿಯರ್ ಬಾಲ್‍ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನ ಎರಡನೇ ದಿನದಾಟದಲ್ಲಿ ಭಾರತೀಯ ರೈಲ್ವೇ ಹಾಗೂ ಕೆನರಾ ಬ್ಯಾಂಕ್ ಮುನ್ನಡೆ ಸಾಧಿಸಿದೆ.

ಪುರುಷರ ವಿಭಾಗದಲ್ಲಿ ಕೆನರಾ ಬ್ಯಾಂಕ್ ತಂಡವು ರಾಜಸ್ಥಾನ ತಂಡವನ್ನು 35-20, 35-09 ನೇರ ಸೆಟ್‍ಗಳ ಅಂತರದಲ್ಲಿ ಹಾಗೂ ಒಡಿಶಾ ತಂಡವನ್ನು 35-26, 35-16 ಅಂತರದಲ್ಲಿ ಮಣ ಸಿತು. ಭಾರತೀಯ ರೈಲ್ವೇ ತಂಡವು ತೆಲಂಗಾಣ ತಂಡವನ್ನು 35-24, 35-19 ಅಂತರದಿಂದ ಸೋಲಿಸಿ ಮುನ್ನಡೆ ಸಾಧಿಸಿತು. ಕರ್ನಾಟಕ ತಂಡವು ಚತ್ತೀಸ್‍ಗಢ ತಂಡವನ್ನು 35-18, 35-20 ಅಂತರದಲ್ಲಿ ಮಣ ಸಿತು

ಮಹಿಳಾ ವಿಭಾಗದಲ್ಲಿ ಕರ್ನಾಟಕ ತಂಡವು ತೆಲಂಗಾಣ ತಂಡವನ್ನು 35-06, 35-18 ಅಂತರದಿಂದ ಸೋಲಿಸಿತು. ಈ ಮೂಲಕ ಕರ್ನಾಟಕದ ಮಹಿಳಾ ಹಾಗೂ ಪುರುಷರ ತಂಡ ಅರ್ಹತೆಯ ಜಯ ದಾಖಲಿಸಿಕೊಂಡಿದೆ. ನಾಳೆ ಸಂಜೆ ಕ್ವಾಟರ್ ಫೈನಲ್ಸ್ ಪಂದ್ಯಾಟ ನಡೆಯಲಿದೆ.

ಇತರ ಫಲಿತಾಂಶ:
ಪುರುಷರ ವಿಭಾಗ:
ಆಂಧ್ರ ಪ್ರದೇಶ ತಂಡ ಮುಂಬೈ ತಂಡವನ್ನು 35-15, 35-20, ಹರಿಯಾಣ ತಂಡ ತ್ರಿಪುರಾ ತಂಡವನ್ನು 35-19, 35-18 ಅಂತರದಲ್ಲಿ, ರಾಜಸ್ಥಾನ ತಂಡ ಪಶ್ಚಿಮ ಬಂಗಾಳ ತಂಡವನ್ನು 30-35, 36-36 ಅಂತರದಲ್ಲಿ, ಕೇರಳ ತಂಡವು ಚಂಡೀಗಢ ತಂಡವನ್ನು 35-15, 35-17 ಅಂತರದಲ್ಲಿ, ಡಿಪಾರ್ಟ್‍ಮೆಂಟ್ ಆಫ್ ಅಟೋಮಿಕ್ ಎನರ್ಜಿ ತಂಡವು ಲಡಾಕ್ ತಂಡವನ್ನು 35-08, 35-22 ಅಂತರದಲ್ಲಿ, ಬಿಹಾರ ತಂಡವು ಎನ್‍ಸಿಆರ್ ತಂಡವು 35-29, 35-24 ಅಂತರದಿಂದ, ಹರಿಯಾಣ ತಂಡವು ಡಿಪಾರ್ಟ್‍ಮೆಂಟ್ ಆಫ್ ಅಟೋಮಿಕ್ ಎನರ್ಜಿ ತಂಡವನ್ನು 35-26, 35-30 ಅಂತರದಿಂದ, ಪಶ್ಚಿಮ ಬಂಗಾಳ ತಂಡವು ತ್ರಿಪುರಾ ತಂಡವನ್ನು 35-23, 35-26 ಅಂತರದಿಂದ, ಕೇರಳ ತಂಡವು ಮಧ್ಯಪ್ರದೇಶ ತಂಡವನ್ನು 35-07, 35-09 ಅಂತರದಿಂದ, ಜಮ್ಮು ಕಾಶ್ಮೀರ ತಂಡವು ಉತ್ತರ ಪ್ರದೇಶ ತಂಡವನ್ನು 35-28, 35-24 ಅಂತರದಿಂದ, ಹಿಮಾಚಲ ಪ್ರದೇಶ ತಂಡವು ಗುಜರಾತ್ ತಂಡವನ್ನು 36-34, 35-26 ಅಂತರದಿಂದ, ಚಂಢೀಗಡ ತಂಡವು ಮಧ್ಯಪ್ರದೇಶ ತಂಡವನ್ನು 35-22, 35-28 ಅಂತರದಿಂದ, ಪುದುಚೆರಿ ತಂಡವು ಗುಜರಾತ್ ತಂಡವನ್ನು 35-14, 35-19 ಅಂತರದಿಂದ, ಹರಿಯಾಣ ತಂಡವು ಜಾರ್ಖಂಡ್ ತಂಡವನ್ನು 35-17, 35-21 ಅಂತರದಿಂದ ಸೋಲಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದವು.

ಮಹಿಳಾ ವಿಭಾಗ
ಜಾರ್ಖಂಡ್ ತಂಡವು ತ್ರಿಪುರಾ ತಂಡವನ್ನು 35-06, 35-18 ಅಂತರದಿಂದ, ಕೇರಳ ತಂಡವು ಪಂಜಾಬ್ ತಂಡವನ್ನು 35-21, 35-18 ಅಂತರದಿಂದ, ಪಶ್ಚಿಮ ಬಂಗಾಳ ತಂಡವು ಹರಿಯಾಣ ತಂಡವನ್ನು 35-23, 35-17 ಅಂತರದಿಂದ, ಮುಂಬೈ ತಂಡವು ದೆಹಲಿ ತಂಡವನ್ನು 35-30, 35-31 ಅಂತರದಿಂದ, ತಮಿಳುನಾಡು ತಂಡವು ಬಿಹಾರ ತಂಡವನ್ನು 35-29, 35-20 ಅಂತರದಲ್ಲಿ ಮಣ ಸಿತು.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...